ಭಾನುವಾರ ಸಂಜೆ ಸುರಿದ ಭಾರಿ ಮಳೆಗೆ ನೆಲ್ಯಾಡಿ ಸಮೀಪದ ಹೊಸಮಜಲು ಎಂಬಲ್ಲಿ ರಸ್ತೆಯಲ್ಲಿ ನೀರು ನಿಂತು ಕೆಲ ಸಮಯ ಸಂಚಾರಕ್ಕೆ ತೊಂದರೆಯಾಯಿತು.
ರಾ.ಹೆ. 75ರಲ್ಲಿ ಚತುಷ್ಪಥ ಕಾಮಗಾರಿ ಹಿನ್ನೆಲೆ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ಇರುವುದರಿಂದ ಇಲ್ಲಿ ಪ್ರತಿ ಮಳೆಯ ಸಂದರ್ಭ ರಸ್ತೆಯಲ್ಲೇ ನೀರು ನಿಲ್ಲುವಂತಾಗಿದೆ. ಸಂಬಂಧಪಟ್ಟ ಇಲಾಖೆಯವರು ಕೂಡಲೇ ಈ ಸಮಸ್ಯೆಯನ್ನು ಪರಿಹರಿಸಿ, ಮಳೆಗಾಲದಲ್ಲಿ ಈ ಸಮಸ್ಯೆ ಮತ್ತೆ ಮತ್ತೆ ಮರುಕಳಿಸದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಇಲ್ಲಿನ ನಾಗರಿಕರು ಆಗ್ರಹಿಸಿದ್ದಾರೆ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…