ಕಳೆದ ಕೆಲವು ದಿನಗಳ ಮಳೆಯಿಂದ ಮಣ್ಣು ಸಡಿಲಗೊಂಡು ಗೂನಡ್ಕ-ಪೇರಡ್ಕ ಕಾಲು ದಾರಿಯ ಮಧ್ಯೆ ಬರುವ ಕಾಲು ಸಂಕದ ಬಳಿ ಮರ ಕುಸಿದು ಕಾಲು ಸಂಕ ಅಪಾಯದಲ್ಲಿದೆ ಎಂದು ಸ್ಥಳೀಯರಾದ ಇಸ್ಮಾಯಿಲ್ ಗೂನಡ್ಕ ಅವರು ತಿಳಿಸಿದ್ದಾರೆ.ಸೇತುವೆ ಪಕ್ಕ ಬುಡದಿಂದಲೇ ಮರ ಕಿತ್ತು ಇನ್ನೊಂದು ಮರಕ್ಕೆ ತಾಗಿ ನಿಂತಿದೆ. ಹೀಗಾಗಿ ಇಲ್ಲಿ ನಡೆದಾಡುವವರು ಎಚ್ಚರ ವಹಿಸಬೇಕಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಂತಹ ತಿರುವಿಕೆಯು ಮಧ್ಯಪ್ರದೇಶದ ಉತ್ತರ ಭಾಗ ತಲುಪಿದ್ದು,…
ಗ್ರಾಮೀಣ ಮತ್ತು ಸಣ್ಣ ನಗರ ಪ್ರದೇಶಗಳಲ್ಲಿ ಹಲಸಿನ ಮೌಲ್ಯ ವರ್ಧನೆ ಘಟಕಗಳು ಕಾರ್ಯನಿರ್ವಹಿಸುತ್ತಿವೆ.…
ರಾಸಾಯನಿಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಗ್ಗುತ್ತಿದ್ದು, ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ನೈಸರ್ಗಿಕ…
ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಅಡಿಯಲ್ಲಿ 2 ಸಾವಿರದ 170 ತಂಡಗಳನ್ನು ರಚಿಸಲಾಗಿತ್ತು.…
ಕಳೆದ ಮಾರ್ಚ್ 21 ರಿಂದ 28 ರವರೆಗೆ ನಡೆದ ಜಲ ಸಂರಕ್ಷಣೆ ಅಭಿಯಾನ…
ವಿದ್ಯುತ್ ಉತ್ಪಾದನೆಯಲ್ಲಿ ದೇಶದಲ್ಲಿ ರಾಜ್ಯದ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.…