ಕಳೆದ ಕೆಲವು ದಿನಗಳ ಮಳೆಯಿಂದ ಮಣ್ಣು ಸಡಿಲಗೊಂಡು ಗೂನಡ್ಕ-ಪೇರಡ್ಕ ಕಾಲು ದಾರಿಯ ಮಧ್ಯೆ ಬರುವ ಕಾಲು ಸಂಕದ ಬಳಿ ಮರ ಕುಸಿದು ಕಾಲು ಸಂಕ ಅಪಾಯದಲ್ಲಿದೆ ಎಂದು ಸ್ಥಳೀಯರಾದ ಇಸ್ಮಾಯಿಲ್ ಗೂನಡ್ಕ ಅವರು ತಿಳಿಸಿದ್ದಾರೆ.ಸೇತುವೆ ಪಕ್ಕ ಬುಡದಿಂದಲೇ ಮರ ಕಿತ್ತು ಇನ್ನೊಂದು ಮರಕ್ಕೆ ತಾಗಿ ನಿಂತಿದೆ. ಹೀಗಾಗಿ ಇಲ್ಲಿ ನಡೆದಾಡುವವರು ಎಚ್ಚರ ವಹಿಸಬೇಕಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…