ಕಳೆದ ಕೆಲವು ದಿನಗಳ ಮಳೆಯಿಂದ ಮಣ್ಣು ಸಡಿಲಗೊಂಡು ಗೂನಡ್ಕ-ಪೇರಡ್ಕ ಕಾಲು ದಾರಿಯ ಮಧ್ಯೆ ಬರುವ ಕಾಲು ಸಂಕದ ಬಳಿ ಮರ ಕುಸಿದು ಕಾಲು ಸಂಕ ಅಪಾಯದಲ್ಲಿದೆ ಎಂದು ಸ್ಥಳೀಯರಾದ ಇಸ್ಮಾಯಿಲ್ ಗೂನಡ್ಕ ಅವರು ತಿಳಿಸಿದ್ದಾರೆ.ಸೇತುವೆ ಪಕ್ಕ ಬುಡದಿಂದಲೇ ಮರ ಕಿತ್ತು ಇನ್ನೊಂದು ಮರಕ್ಕೆ ತಾಗಿ ನಿಂತಿದೆ. ಹೀಗಾಗಿ ಇಲ್ಲಿ ನಡೆದಾಡುವವರು ಎಚ್ಚರ ವಹಿಸಬೇಕಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…
ʼಕಾಯಕ ಗ್ರಾಮʼ ಯೋಜನೆಯಡಿ ಹಿಂದುಳಿ ದಿರುವ ಗ್ರಾಮ ಪಂಚಾಯತಿಯನ್ನು ದತ್ತು ಸ್ವೀಕಾರ ಮಾಡಬೇಕೆಂದು…
ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು…