ಕಳೆದ ಕೆಲವು ದಿನಗಳ ಮಳೆಯಿಂದ ಮಣ್ಣು ಸಡಿಲಗೊಂಡು ಗೂನಡ್ಕ-ಪೇರಡ್ಕ ಕಾಲು ದಾರಿಯ ಮಧ್ಯೆ ಬರುವ ಕಾಲು ಸಂಕದ ಬಳಿ ಮರ ಕುಸಿದು ಕಾಲು ಸಂಕ ಅಪಾಯದಲ್ಲಿದೆ ಎಂದು ಸ್ಥಳೀಯರಾದ ಇಸ್ಮಾಯಿಲ್ ಗೂನಡ್ಕ ಅವರು ತಿಳಿಸಿದ್ದಾರೆ.ಸೇತುವೆ ಪಕ್ಕ ಬುಡದಿಂದಲೇ ಮರ ಕಿತ್ತು ಇನ್ನೊಂದು ಮರಕ್ಕೆ ತಾಗಿ ನಿಂತಿದೆ. ಹೀಗಾಗಿ ಇಲ್ಲಿ ನಡೆದಾಡುವವರು ಎಚ್ಚರ ವಹಿಸಬೇಕಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…