ಕಳೆದ ಕೆಲವು ದಿನಗಳ ಮಳೆಯಿಂದ ಮಣ್ಣು ಸಡಿಲಗೊಂಡು ಗೂನಡ್ಕ-ಪೇರಡ್ಕ ಕಾಲು ದಾರಿಯ ಮಧ್ಯೆ ಬರುವ ಕಾಲು ಸಂಕದ ಬಳಿ ಮರ ಕುಸಿದು ಕಾಲು ಸಂಕ ಅಪಾಯದಲ್ಲಿದೆ ಎಂದು ಸ್ಥಳೀಯರಾದ ಇಸ್ಮಾಯಿಲ್ ಗೂನಡ್ಕ ಅವರು ತಿಳಿಸಿದ್ದಾರೆ.ಸೇತುವೆ ಪಕ್ಕ ಬುಡದಿಂದಲೇ ಮರ ಕಿತ್ತು ಇನ್ನೊಂದು ಮರಕ್ಕೆ ತಾಗಿ ನಿಂತಿದೆ. ಹೀಗಾಗಿ ಇಲ್ಲಿ ನಡೆದಾಡುವವರು ಎಚ್ಚರ ವಹಿಸಬೇಕಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…
ರಬ್ಬರ್ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…