ಸುದ್ದಿಗಳು

ಮೊಗ್ರ-ಏರಣಗುಡ್ಡೆ ರಸ್ತೆ | ರಸ್ತೆಗಾಗಿ ದುಡಿದ ಗ್ರಾಮಸ್ಥರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಮ್ಮ ಶ್ರಮ ಗ್ರಾಮೀಣ ಭಾರತಕ್ಕಾಗಿ, ಗ್ರಾಮೀಣ ಅಭಿವೃದ್ಧಿಯ ಉದ್ದೀಪನಕ್ಕಾಗಿ ಎಂಬ ಧ್ಯೇಯದೊಂದಿಗೆ ಗುತ್ತಿಗಾರು ಗ್ರಾಮ ಪಂಚಾಯತ್‌ ಸಹಕಾರದೊಂದಿಗೆ  ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಶ್ರಮದಾನದ ಮೂಲಕ ನಡೆಯಿತು.

Advertisement
Advertisement

ಗುತ್ತಿಗಾರು ಗ್ರಾಮದ ಮೊಗ್ರ-ಏರಣಗುಡ್ಡೆ -ಎಡೋಣಿ-ಕಮಿಲ ರಸ್ತೆ ಅಭಿವೃದ್ಧಿಗಾಗಿ  50 ಕ್ಕೂ ಅಧಿಕ ಮಂದಿ ತೊಡಗಿಸಿಕೊಂಡರು. ಗ್ರಾಮ ಪಂಚಾಯತ್‌ ಸದಸ್ಯರು ಹಾಗೂ ಗ್ರಾಮ ಪಂಚಾಯತ್‌ ಸಹಕಾರದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ರಸ್ತೆಯನ್ನು ತಾತ್ಕಾಲಿಕ ಅಭಿವೃದ್ಧಿಗೆ ಶ್ರಮಿಸಿದರು.  ಗ್ರಾಮೀಣ ಭಾಗದ ಮೂಲಭೂತ ಅವಶ್ಯಕತೆಗಳಾದ ರಸ್ತೆ, ನೀರು, ಸೇತುವೆ,ನೆಟ್ವರ್ಕ್ ಇದಿಷ್ಟು ವ್ಯವಸ್ಥೆ ಇಂದು ಅಗತ್ಯ ಇದೆ. ಗ್ರಾಮೀಣ ಭಾರತ ಗಟ್ಟಿಯಾದರೆ ಮಾತ್ರವೇ ಭಾರತ ಗಟ್ಟಿಯಾಗಲು ಸಾಧ್ಯ ಎಂಬ ಉದ್ದೇಶದಿಂದ ಶ್ರಮಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ

ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…

4 hours ago

ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ

ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…

4 hours ago

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ | ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ |

ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…

4 hours ago

ಬೆಂಗಳೂರು-ಮೈಸೂರಿನಲ್ಲಿ ವಿವಿಧ  ತಳಿಗಳ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟ

ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ  ಮೂರು ದಿನಗಳ…

5 hours ago

ಸುಳ್ಯದಲ್ಲಿ ಜೇನು ಚಾಕಲೇಟ್ ಬಿಡುಗಡೆ | ಜೇನಿನಿಂದಲೇ ಚಾಕಲೇಟ್ ಉತ್ತಮ ಬೆಳವಣಿಗೆ – ಶೋಭಾ ಕರಂದ್ಲಾಜೆ

ಜೇನು ಕೃಷಿ ಲಾಭದಾಯಕವಾಗಿದ್ದು, ರೈತರು ಈ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರ…

5 hours ago

ಹವಾಮಾನ ವರದಿ | 23.05.2025 | ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಉತ್ತಮ ಮಳೆ

24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

11 hours ago