ನಮ್ಮ ಶ್ರಮ ಗ್ರಾಮೀಣ ಭಾರತಕ್ಕಾಗಿ, ಗ್ರಾಮೀಣ ಅಭಿವೃದ್ಧಿಯ ಉದ್ದೀಪನಕ್ಕಾಗಿ ಎಂಬ ಧ್ಯೇಯದೊಂದಿಗೆ ಗುತ್ತಿಗಾರು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಶ್ರಮದಾನದ ಮೂಲಕ ನಡೆಯಿತು.
ಗುತ್ತಿಗಾರು ಗ್ರಾಮದ ಮೊಗ್ರ-ಏರಣಗುಡ್ಡೆ -ಎಡೋಣಿ-ಕಮಿಲ ರಸ್ತೆ ಅಭಿವೃದ್ಧಿಗಾಗಿ 50 ಕ್ಕೂ ಅಧಿಕ ಮಂದಿ ತೊಡಗಿಸಿಕೊಂಡರು. ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ರಸ್ತೆಯನ್ನು ತಾತ್ಕಾಲಿಕ ಅಭಿವೃದ್ಧಿಗೆ ಶ್ರಮಿಸಿದರು. ಗ್ರಾಮೀಣ ಭಾಗದ ಮೂಲಭೂತ ಅವಶ್ಯಕತೆಗಳಾದ ರಸ್ತೆ, ನೀರು, ಸೇತುವೆ,ನೆಟ್ವರ್ಕ್ ಇದಿಷ್ಟು ವ್ಯವಸ್ಥೆ ಇಂದು ಅಗತ್ಯ ಇದೆ. ಗ್ರಾಮೀಣ ಭಾರತ ಗಟ್ಟಿಯಾದರೆ ಮಾತ್ರವೇ ಭಾರತ ಗಟ್ಟಿಯಾಗಲು ಸಾಧ್ಯ ಎಂಬ ಉದ್ದೇಶದಿಂದ ಶ್ರಮಿಸಿದರು.
ಅಕ್ಷಯ ತೃತೀಯ(Akshaya Trutiya)... ಅಕ್ಷಯ ತೃತೀಯ ತಾರೀಕು 10/05/2024, ಶುಕ್ರವಾರ, ಈ ದಿನದಂದು…
ಬೀಜ(Seed) ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ(Agriculture) ಜೀವನಾಡಿ. ಸಾವಿರಾರು ವರ್ಷಗಳಿಂದ…
ಎಲ್ ನಿನೋ ಪ್ರಭಾವ ಹಿನ್ನೆಲೆ ದೇಶದಾದ್ಯಂತ ಬರಗಾಲದ ಛಾಯೆ ಆವರಿಸಿತ್ತು. ಕಳೆದ ೧೫…
ಭಾರತ ಹಿಂದೂ ರಾಷ್ಟ್ರ. ಆದರೆ ಇಲ್ಲಿ ಎಲ್ಲಾ ಧರ್ಮದವರಿಗೂ ಸಮಾನ ಹಕ್ಕು ಇದೆ.…
ಒಬ್ಬ ಅಮಯಾಕ ಯುವಕನ ಹತ್ಯೆ(Murder) ಮಾಡಿದ ಆರೋಪಿಯನ್ನು ಕಂಡು ಹಿಡಿಯಲು ಸರ್ಕಾರ ಬರೋಬ್ಬರಿ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇರುವುದರಿಂದ ಇಂತಹಲ್ಲೆ ಮಳೆಯಾಗುತ್ತದೆ ಅಂತ ಹೇಳಲು…