ನಮ್ಮ ಶ್ರಮ ಗ್ರಾಮೀಣ ಭಾರತಕ್ಕಾಗಿ, ಗ್ರಾಮೀಣ ಅಭಿವೃದ್ಧಿಯ ಉದ್ದೀಪನಕ್ಕಾಗಿ ಎಂಬ ಧ್ಯೇಯದೊಂದಿಗೆ ಗುತ್ತಿಗಾರು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಶ್ರಮದಾನದ ಮೂಲಕ ನಡೆಯಿತು.
ಗುತ್ತಿಗಾರು ಗ್ರಾಮದ ಮೊಗ್ರ-ಏರಣಗುಡ್ಡೆ -ಎಡೋಣಿ-ಕಮಿಲ ರಸ್ತೆ ಅಭಿವೃದ್ಧಿಗಾಗಿ 50 ಕ್ಕೂ ಅಧಿಕ ಮಂದಿ ತೊಡಗಿಸಿಕೊಂಡರು. ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ರಸ್ತೆಯನ್ನು ತಾತ್ಕಾಲಿಕ ಅಭಿವೃದ್ಧಿಗೆ ಶ್ರಮಿಸಿದರು. ಗ್ರಾಮೀಣ ಭಾಗದ ಮೂಲಭೂತ ಅವಶ್ಯಕತೆಗಳಾದ ರಸ್ತೆ, ನೀರು, ಸೇತುವೆ,ನೆಟ್ವರ್ಕ್ ಇದಿಷ್ಟು ವ್ಯವಸ್ಥೆ ಇಂದು ಅಗತ್ಯ ಇದೆ. ಗ್ರಾಮೀಣ ಭಾರತ ಗಟ್ಟಿಯಾದರೆ ಮಾತ್ರವೇ ಭಾರತ ಗಟ್ಟಿಯಾಗಲು ಸಾಧ್ಯ ಎಂಬ ಉದ್ದೇಶದಿಂದ ಶ್ರಮಿಸಿದರು.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…