ನಮ್ಮ ಶ್ರಮ ಗ್ರಾಮೀಣ ಭಾರತಕ್ಕಾಗಿ, ಗ್ರಾಮೀಣ ಅಭಿವೃದ್ಧಿಯ ಉದ್ದೀಪನಕ್ಕಾಗಿ ಎಂಬ ಧ್ಯೇಯದೊಂದಿಗೆ ಗುತ್ತಿಗಾರು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಶ್ರಮದಾನದ ಮೂಲಕ ನಡೆಯಿತು.
ಗುತ್ತಿಗಾರು ಗ್ರಾಮದ ಮೊಗ್ರ-ಏರಣಗುಡ್ಡೆ -ಎಡೋಣಿ-ಕಮಿಲ ರಸ್ತೆ ಅಭಿವೃದ್ಧಿಗಾಗಿ 50 ಕ್ಕೂ ಅಧಿಕ ಮಂದಿ ತೊಡಗಿಸಿಕೊಂಡರು. ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ರಸ್ತೆಯನ್ನು ತಾತ್ಕಾಲಿಕ ಅಭಿವೃದ್ಧಿಗೆ ಶ್ರಮಿಸಿದರು. ಗ್ರಾಮೀಣ ಭಾಗದ ಮೂಲಭೂತ ಅವಶ್ಯಕತೆಗಳಾದ ರಸ್ತೆ, ನೀರು, ಸೇತುವೆ,ನೆಟ್ವರ್ಕ್ ಇದಿಷ್ಟು ವ್ಯವಸ್ಥೆ ಇಂದು ಅಗತ್ಯ ಇದೆ. ಗ್ರಾಮೀಣ ಭಾರತ ಗಟ್ಟಿಯಾದರೆ ಮಾತ್ರವೇ ಭಾರತ ಗಟ್ಟಿಯಾಗಲು ಸಾಧ್ಯ ಎಂಬ ಉದ್ದೇಶದಿಂದ ಶ್ರಮಿಸಿದರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…