Advertisement
ಸುದ್ದಿಗಳು

ಮೊಗ್ರ-ಏರಣಗುಡ್ಡೆ ರಸ್ತೆ | ರಸ್ತೆಗಾಗಿ ದುಡಿದ ಗ್ರಾಮಸ್ಥರು |

Share

ನಮ್ಮ ಶ್ರಮ ಗ್ರಾಮೀಣ ಭಾರತಕ್ಕಾಗಿ, ಗ್ರಾಮೀಣ ಅಭಿವೃದ್ಧಿಯ ಉದ್ದೀಪನಕ್ಕಾಗಿ ಎಂಬ ಧ್ಯೇಯದೊಂದಿಗೆ ಗುತ್ತಿಗಾರು ಗ್ರಾಮ ಪಂಚಾಯತ್‌ ಸಹಕಾರದೊಂದಿಗೆ  ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಶ್ರಮದಾನದ ಮೂಲಕ ನಡೆಯಿತು.

ಗುತ್ತಿಗಾರು ಗ್ರಾಮದ ಮೊಗ್ರ-ಏರಣಗುಡ್ಡೆ -ಎಡೋಣಿ-ಕಮಿಲ ರಸ್ತೆ ಅಭಿವೃದ್ಧಿಗಾಗಿ  50 ಕ್ಕೂ ಅಧಿಕ ಮಂದಿ ತೊಡಗಿಸಿಕೊಂಡರು. ಗ್ರಾಮ ಪಂಚಾಯತ್‌ ಸದಸ್ಯರು ಹಾಗೂ ಗ್ರಾಮ ಪಂಚಾಯತ್‌ ಸಹಕಾರದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ರಸ್ತೆಯನ್ನು ತಾತ್ಕಾಲಿಕ ಅಭಿವೃದ್ಧಿಗೆ ಶ್ರಮಿಸಿದರು.  ಗ್ರಾಮೀಣ ಭಾಗದ ಮೂಲಭೂತ ಅವಶ್ಯಕತೆಗಳಾದ ರಸ್ತೆ, ನೀರು, ಸೇತುವೆ,ನೆಟ್ವರ್ಕ್ ಇದಿಷ್ಟು ವ್ಯವಸ್ಥೆ ಇಂದು ಅಗತ್ಯ ಇದೆ. ಗ್ರಾಮೀಣ ಭಾರತ ಗಟ್ಟಿಯಾದರೆ ಮಾತ್ರವೇ ಭಾರತ ಗಟ್ಟಿಯಾಗಲು ಸಾಧ್ಯ ಎಂಬ ಉದ್ದೇಶದಿಂದ ಶ್ರಮಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

1 day ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

1 day ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

2 days ago