ನಮ್ಮ ಶ್ರಮ ಗ್ರಾಮೀಣ ಭಾರತಕ್ಕಾಗಿ, ಗ್ರಾಮೀಣ ಅಭಿವೃದ್ಧಿಯ ಉದ್ದೀಪನಕ್ಕಾಗಿ ಎಂಬ ಧ್ಯೇಯದೊಂದಿಗೆ ಗುತ್ತಿಗಾರು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಶ್ರಮದಾನದ ಮೂಲಕ ನಡೆಯಿತು.
ಗುತ್ತಿಗಾರು ಗ್ರಾಮದ ಮೊಗ್ರ-ಏರಣಗುಡ್ಡೆ -ಎಡೋಣಿ-ಕಮಿಲ ರಸ್ತೆ ಅಭಿವೃದ್ಧಿಗಾಗಿ 50 ಕ್ಕೂ ಅಧಿಕ ಮಂದಿ ತೊಡಗಿಸಿಕೊಂಡರು. ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ರಸ್ತೆಯನ್ನು ತಾತ್ಕಾಲಿಕ ಅಭಿವೃದ್ಧಿಗೆ ಶ್ರಮಿಸಿದರು. ಗ್ರಾಮೀಣ ಭಾಗದ ಮೂಲಭೂತ ಅವಶ್ಯಕತೆಗಳಾದ ರಸ್ತೆ, ನೀರು, ಸೇತುವೆ,ನೆಟ್ವರ್ಕ್ ಇದಿಷ್ಟು ವ್ಯವಸ್ಥೆ ಇಂದು ಅಗತ್ಯ ಇದೆ. ಗ್ರಾಮೀಣ ಭಾರತ ಗಟ್ಟಿಯಾದರೆ ಮಾತ್ರವೇ ಭಾರತ ಗಟ್ಟಿಯಾಗಲು ಸಾಧ್ಯ ಎಂಬ ಉದ್ದೇಶದಿಂದ ಶ್ರಮಿಸಿದರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…