ಸುಳ್ಯ ಶಾಸಕ ಎಸ್ ಅಂಗಾರ ಅವರ ವಿಶೇಷ ಅನುದಾನ ಹಾಗೂ ಮಳೆಹಾನಿಯಲ್ಲಿ ಜಾಲ್ಸೂರು ಜಿಲ್ಲಾ ಪಂಚಾಯತ್ ಕ್ಷೇತ್ರದ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳಲಿರುವ ವಿವಿಧ ರಸ್ತೆಗಳ ಗುದ್ದಲಿ ಪೂಜೆ ಕಾರ್ಯಕ್ರಮವು ಜ.14 ಶನಿವಾರ ಸಂಜೆ 4.30 ಗೆ ಕಲ್ಲೋಣಿ ಜಂಕ್ಷನ್ ನಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಕಲ್ಲೋಣಿ – ದೇವರಕಾನ ಸಂಪರ್ಕ ರಸ್ತೆಗೆ ರೂ 1 ಕೋಟಿ, ಪರ್ಲಿಕಜೆ-ನಿಡುಬೆ ಸಂಪರ್ಕ ರಸ್ತೆಗೆ ರೂ 25 ಲಕ್ಷ ರೂ, ಐವರ್ನಾಡು – ದೇರಾಜೆ ಸಂಪರ್ಕ ರಸ್ತೆ ರೂ 25 ಲಕ್ಷ (ಮಳೆ ಹಾನಿ), ಕಲ್ಲೋಣಿ – ಕುಳ್ಳಂಪ್ಪಾಡಿ ರಸ್ತೆ ರೂ 25 ಲಕ್ಷ. (ಮಳೆ ಹಾನಿ), ಪಾಲೆಪ್ಪಾಡಿ – ಉದ್ದಂಪ್ಪಾಡಿ ರಸ್ತೆ ರೂ 10 ಲಕ್ಷ ರೂಪಾಯಿ ಅನುದಾನ ಲಭ್ಯವಾಗಿದೆ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…