ಸುಳ್ಯ ಶಾಸಕ ಎಸ್ ಅಂಗಾರ ಅವರ ವಿಶೇಷ ಅನುದಾನ ಹಾಗೂ ಮಳೆಹಾನಿಯಲ್ಲಿ ಜಾಲ್ಸೂರು ಜಿಲ್ಲಾ ಪಂಚಾಯತ್ ಕ್ಷೇತ್ರದ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳಲಿರುವ ವಿವಿಧ ರಸ್ತೆಗಳ ಗುದ್ದಲಿ ಪೂಜೆ ಕಾರ್ಯಕ್ರಮವು ಜ.14 ಶನಿವಾರ ಸಂಜೆ 4.30 ಗೆ ಕಲ್ಲೋಣಿ ಜಂಕ್ಷನ್ ನಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಕಲ್ಲೋಣಿ – ದೇವರಕಾನ ಸಂಪರ್ಕ ರಸ್ತೆಗೆ ರೂ 1 ಕೋಟಿ, ಪರ್ಲಿಕಜೆ-ನಿಡುಬೆ ಸಂಪರ್ಕ ರಸ್ತೆಗೆ ರೂ 25 ಲಕ್ಷ ರೂ, ಐವರ್ನಾಡು – ದೇರಾಜೆ ಸಂಪರ್ಕ ರಸ್ತೆ ರೂ 25 ಲಕ್ಷ (ಮಳೆ ಹಾನಿ), ಕಲ್ಲೋಣಿ – ಕುಳ್ಳಂಪ್ಪಾಡಿ ರಸ್ತೆ ರೂ 25 ಲಕ್ಷ. (ಮಳೆ ಹಾನಿ), ಪಾಲೆಪ್ಪಾಡಿ – ಉದ್ದಂಪ್ಪಾಡಿ ರಸ್ತೆ ರೂ 10 ಲಕ್ಷ ರೂಪಾಯಿ ಅನುದಾನ ಲಭ್ಯವಾಗಿದೆ.
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…