ಸುಳ್ಯ ಶಾಸಕ ಎಸ್ ಅಂಗಾರ ಅವರ ವಿಶೇಷ ಅನುದಾನ ಹಾಗೂ ಮಳೆಹಾನಿಯಲ್ಲಿ ಜಾಲ್ಸೂರು ಜಿಲ್ಲಾ ಪಂಚಾಯತ್ ಕ್ಷೇತ್ರದ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳಲಿರುವ ವಿವಿಧ ರಸ್ತೆಗಳ ಗುದ್ದಲಿ ಪೂಜೆ ಕಾರ್ಯಕ್ರಮವು ಜ.14 ಶನಿವಾರ ಸಂಜೆ 4.30 ಗೆ ಕಲ್ಲೋಣಿ ಜಂಕ್ಷನ್ ನಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಕಲ್ಲೋಣಿ – ದೇವರಕಾನ ಸಂಪರ್ಕ ರಸ್ತೆಗೆ ರೂ 1 ಕೋಟಿ, ಪರ್ಲಿಕಜೆ-ನಿಡುಬೆ ಸಂಪರ್ಕ ರಸ್ತೆಗೆ ರೂ 25 ಲಕ್ಷ ರೂ, ಐವರ್ನಾಡು – ದೇರಾಜೆ ಸಂಪರ್ಕ ರಸ್ತೆ ರೂ 25 ಲಕ್ಷ (ಮಳೆ ಹಾನಿ), ಕಲ್ಲೋಣಿ – ಕುಳ್ಳಂಪ್ಪಾಡಿ ರಸ್ತೆ ರೂ 25 ಲಕ್ಷ. (ಮಳೆ ಹಾನಿ), ಪಾಲೆಪ್ಪಾಡಿ – ಉದ್ದಂಪ್ಪಾಡಿ ರಸ್ತೆ ರೂ 10 ಲಕ್ಷ ರೂಪಾಯಿ ಅನುದಾನ ಲಭ್ಯವಾಗಿದೆ.
ಜೂನ್ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…
ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…
E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…