ಸುಳ್ಯ ಶಾಸಕ ಎಸ್ ಅಂಗಾರ ಅವರ ವಿಶೇಷ ಅನುದಾನ ಹಾಗೂ ಮಳೆಹಾನಿಯಲ್ಲಿ ಜಾಲ್ಸೂರು ಜಿಲ್ಲಾ ಪಂಚಾಯತ್ ಕ್ಷೇತ್ರದ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳಲಿರುವ ವಿವಿಧ ರಸ್ತೆಗಳ ಗುದ್ದಲಿ ಪೂಜೆ ಕಾರ್ಯಕ್ರಮವು ಜ.14 ಶನಿವಾರ ಸಂಜೆ 4.30 ಗೆ ಕಲ್ಲೋಣಿ ಜಂಕ್ಷನ್ ನಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಕಲ್ಲೋಣಿ – ದೇವರಕಾನ ಸಂಪರ್ಕ ರಸ್ತೆಗೆ ರೂ 1 ಕೋಟಿ, ಪರ್ಲಿಕಜೆ-ನಿಡುಬೆ ಸಂಪರ್ಕ ರಸ್ತೆಗೆ ರೂ 25 ಲಕ್ಷ ರೂ, ಐವರ್ನಾಡು – ದೇರಾಜೆ ಸಂಪರ್ಕ ರಸ್ತೆ ರೂ 25 ಲಕ್ಷ (ಮಳೆ ಹಾನಿ), ಕಲ್ಲೋಣಿ – ಕುಳ್ಳಂಪ್ಪಾಡಿ ರಸ್ತೆ ರೂ 25 ಲಕ್ಷ. (ಮಳೆ ಹಾನಿ), ಪಾಲೆಪ್ಪಾಡಿ – ಉದ್ದಂಪ್ಪಾಡಿ ರಸ್ತೆ ರೂ 10 ಲಕ್ಷ ರೂಪಾಯಿ ಅನುದಾನ ಲಭ್ಯವಾಗಿದೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…