ಸುಳ್ಯ ಶಾಸಕ ಎಸ್ ಅಂಗಾರ ಅವರ ವಿಶೇಷ ಅನುದಾನ ಹಾಗೂ ಮಳೆಹಾನಿಯಲ್ಲಿ ಜಾಲ್ಸೂರು ಜಿಲ್ಲಾ ಪಂಚಾಯತ್ ಕ್ಷೇತ್ರದ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳಲಿರುವ ವಿವಿಧ ರಸ್ತೆಗಳ ಗುದ್ದಲಿ ಪೂಜೆ ಕಾರ್ಯಕ್ರಮವು ಜ.14 ಶನಿವಾರ ಸಂಜೆ 4.30 ಗೆ ಕಲ್ಲೋಣಿ ಜಂಕ್ಷನ್ ನಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಕಲ್ಲೋಣಿ – ದೇವರಕಾನ ಸಂಪರ್ಕ ರಸ್ತೆಗೆ ರೂ 1 ಕೋಟಿ, ಪರ್ಲಿಕಜೆ-ನಿಡುಬೆ ಸಂಪರ್ಕ ರಸ್ತೆಗೆ ರೂ 25 ಲಕ್ಷ ರೂ, ಐವರ್ನಾಡು – ದೇರಾಜೆ ಸಂಪರ್ಕ ರಸ್ತೆ ರೂ 25 ಲಕ್ಷ (ಮಳೆ ಹಾನಿ), ಕಲ್ಲೋಣಿ – ಕುಳ್ಳಂಪ್ಪಾಡಿ ರಸ್ತೆ ರೂ 25 ಲಕ್ಷ. (ಮಳೆ ಹಾನಿ), ಪಾಲೆಪ್ಪಾಡಿ – ಉದ್ದಂಪ್ಪಾಡಿ ರಸ್ತೆ ರೂ 10 ಲಕ್ಷ ರೂಪಾಯಿ ಅನುದಾನ ಲಭ್ಯವಾಗಿದೆ.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…