ಸುಳ್ಯ ಶಾಸಕ ಎಸ್ ಅಂಗಾರ ಅವರ ವಿಶೇಷ ಅನುದಾನ ಹಾಗೂ ಮಳೆಹಾನಿಯಲ್ಲಿ ಜಾಲ್ಸೂರು ಜಿಲ್ಲಾ ಪಂಚಾಯತ್ ಕ್ಷೇತ್ರದ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳಲಿರುವ ವಿವಿಧ ರಸ್ತೆಗಳ ಗುದ್ದಲಿ ಪೂಜೆ ಕಾರ್ಯಕ್ರಮವು ಜ.14 ಶನಿವಾರ ಸಂಜೆ 4.30 ಗೆ ಕಲ್ಲೋಣಿ ಜಂಕ್ಷನ್ ನಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಕಲ್ಲೋಣಿ – ದೇವರಕಾನ ಸಂಪರ್ಕ ರಸ್ತೆಗೆ ರೂ 1 ಕೋಟಿ, ಪರ್ಲಿಕಜೆ-ನಿಡುಬೆ ಸಂಪರ್ಕ ರಸ್ತೆಗೆ ರೂ 25 ಲಕ್ಷ ರೂ, ಐವರ್ನಾಡು – ದೇರಾಜೆ ಸಂಪರ್ಕ ರಸ್ತೆ ರೂ 25 ಲಕ್ಷ (ಮಳೆ ಹಾನಿ), ಕಲ್ಲೋಣಿ – ಕುಳ್ಳಂಪ್ಪಾಡಿ ರಸ್ತೆ ರೂ 25 ಲಕ್ಷ. (ಮಳೆ ಹಾನಿ), ಪಾಲೆಪ್ಪಾಡಿ – ಉದ್ದಂಪ್ಪಾಡಿ ರಸ್ತೆ ರೂ 10 ಲಕ್ಷ ರೂಪಾಯಿ ಅನುದಾನ ಲಭ್ಯವಾಗಿದೆ.
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…