ಕವನ | ಕೆಂಪು ಗುಲಾಬಿ

October 2, 2021
10:00 AM

ಓ ಕೆಂಪು ಗುಲಾಬಿ ಹೂವೇ…..
ನೀನೇ ಅಲ್ಲವೇ ಸುಂದರ ಚೆಲುವೆ
ಪದಗಳೇ ಸಿಗುತ್ತಿಲ್ಲ ನಿನ್ನ ವರ್ಣಿಸಲು
ಆದರೂ ಹೊರಟೆ ನಾ ನಿನ್ನ ಬಣ್ಣಿಸಲು

Advertisement
Advertisement
Advertisement

ಮೃದು ಕೋಮಲ ಕುಸುಮ ನಿನ್ನದು
ಎಲ್ಲರ ಕಣ್ಮನ ಸೆಳೆವ ಅಂದ ನಿನ್ನದು
ನಿನ್ನನೊಮ್ಮೆ ಹಿಡಿದು ಸ್ಪರ್ಶಿಸಲು
ಮನದಲ್ಲಿ ಅದೇನೋ ಪುಳಕವು

Advertisement

ಹೂಗಳ ಜಗದಿ ಮೆರೆಯೋ ರಾಣಿ ನೀನು…
ಸೌಂದರ್ಯ ರಾಶಿಗೆ ಸೋತಿಹುದು ರಾಣಿ ಜೇನು
ನಿನ್ನದೇ ಕುರಿತು ಮನದಿ ಮೂಡಿತೊಂದು ಕವಿತೆ
ಕೇಳು ನನ್ನ ಮನದನ್ನೆ, ಓ ಸುಲಲಿತೆ

ನಿನ್ನ ನೋಡಿದವರ ಮೊಗದಲ್ಲಿ ನಲಿವು
ಮರೆಯಾಗುವುದು ಮನದಿ ತುಂಬಿದ್ದ ನೋವು
ಭಗವಂತ ನಿನ್ನ ಸುತ್ತ ಮುಳ್ಳು ಇಟ್ಟ ಸರಿಯೇನು?
ಅದೇ ನಿನಗೆ ರಕ್ಷಣೆ,ಕ್ಷಮಿಸು ಮರೆತುಬಿಟ್ಟೆ ನಾನು

Advertisement

# ಅಪೂರ್ವ ಚೇತನ್ ಪೆರಂದೋಡಿ

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

ಇದನ್ನೂ ಓದಿ

ಎಚ್ಚರ… ತಾಯಂದಿರೇ ನಿಮ್ಮ ಮಕ್ಕಳಿಗೆ ಸೆರೆಲಾಕ್ ತಿನ್ನಿಸುತ್ತೀರಾ? ಬಯಲಾಯ್ತು ಶಾಕಿಂಗ್ ಮಾಹಿತಿ : ಮಕ್ಕಳ ಜೀವದೊಂದಿಗೆ ಆಟವಾಡುತ್ತಿರುವ ನೆಸ್ಲೆ
April 18, 2024
3:21 PM
by: The Rural Mirror ಸುದ್ದಿಜಾಲ
ಚುನಾವಣೆ ಹಾಗೂ “ನೀತಿ” ಸಂಹಿತೆ ಮತ್ತು ಜಗಳ…! |
April 18, 2024
3:00 PM
by: ಮಹೇಶ್ ಪುಚ್ಚಪ್ಪಾಡಿ
ದೇವರು ಧರ್ಮ ಭಕ್ತಿ ಒಂದು ಒಣ ಆಡಂಬರವಲ್ಲ, ಅದು ನಮ್ಮ ಆತ್ಮಸಾಕ್ಷಿಯ ನಡವಳಿಕೆ | ರಾಮನವಮಿ ಪ್ರಯುಕ್ತ ಬರೆಯುತ್ತಾರೆ ವಿವೇಕಾನಂದ. ಎಚ್. ಕೆ.
April 17, 2024
4:37 PM
by: ವಿವೇಕಾನಂದ ಎಚ್‌ ಕೆ
ಅಡಿಕೆ ತೋಟಕ್ಕೆ ಉದಿ ಏಕೆ ಹಾಕಬೇಕು…?
April 15, 2024
7:55 PM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror