ಅನುಕ್ರಮ

ಕವನ | ಕೆಂಪು ಗುಲಾಬಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಓ ಕೆಂಪು ಗುಲಾಬಿ ಹೂವೇ…..
ನೀನೇ ಅಲ್ಲವೇ ಸುಂದರ ಚೆಲುವೆ
ಪದಗಳೇ ಸಿಗುತ್ತಿಲ್ಲ ನಿನ್ನ ವರ್ಣಿಸಲು
ಆದರೂ ಹೊರಟೆ ನಾ ನಿನ್ನ ಬಣ್ಣಿಸಲು

Advertisement
Advertisement

ಮೃದು ಕೋಮಲ ಕುಸುಮ ನಿನ್ನದು
ಎಲ್ಲರ ಕಣ್ಮನ ಸೆಳೆವ ಅಂದ ನಿನ್ನದು
ನಿನ್ನನೊಮ್ಮೆ ಹಿಡಿದು ಸ್ಪರ್ಶಿಸಲು
ಮನದಲ್ಲಿ ಅದೇನೋ ಪುಳಕವು

ಹೂಗಳ ಜಗದಿ ಮೆರೆಯೋ ರಾಣಿ ನೀನು…
ಸೌಂದರ್ಯ ರಾಶಿಗೆ ಸೋತಿಹುದು ರಾಣಿ ಜೇನು
ನಿನ್ನದೇ ಕುರಿತು ಮನದಿ ಮೂಡಿತೊಂದು ಕವಿತೆ
ಕೇಳು ನನ್ನ ಮನದನ್ನೆ, ಓ ಸುಲಲಿತೆ

ನಿನ್ನ ನೋಡಿದವರ ಮೊಗದಲ್ಲಿ ನಲಿವು
ಮರೆಯಾಗುವುದು ಮನದಿ ತುಂಬಿದ್ದ ನೋವು
ಭಗವಂತ ನಿನ್ನ ಸುತ್ತ ಮುಳ್ಳು ಇಟ್ಟ ಸರಿಯೇನು?
ಅದೇ ನಿನಗೆ ರಕ್ಷಣೆ,ಕ್ಷಮಿಸು ಮರೆತುಬಿಟ್ಟೆ ನಾನು

# ಅಪೂರ್ವ ಚೇತನ್ ಪೆರಂದೋಡಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

2 hours ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

2 hours ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

2 hours ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

3 hours ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

3 hours ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

3 hours ago