ಓ ಕೆಂಪು ಗುಲಾಬಿ ಹೂವೇ…..
ನೀನೇ ಅಲ್ಲವೇ ಸುಂದರ ಚೆಲುವೆ
ಪದಗಳೇ ಸಿಗುತ್ತಿಲ್ಲ ನಿನ್ನ ವರ್ಣಿಸಲು
ಆದರೂ ಹೊರಟೆ ನಾ ನಿನ್ನ ಬಣ್ಣಿಸಲು
ಮೃದು ಕೋಮಲ ಕುಸುಮ ನಿನ್ನದು
ಎಲ್ಲರ ಕಣ್ಮನ ಸೆಳೆವ ಅಂದ ನಿನ್ನದು
ನಿನ್ನನೊಮ್ಮೆ ಹಿಡಿದು ಸ್ಪರ್ಶಿಸಲು
ಮನದಲ್ಲಿ ಅದೇನೋ ಪುಳಕವು
ಹೂಗಳ ಜಗದಿ ಮೆರೆಯೋ ರಾಣಿ ನೀನು…
ಸೌಂದರ್ಯ ರಾಶಿಗೆ ಸೋತಿಹುದು ರಾಣಿ ಜೇನು
ನಿನ್ನದೇ ಕುರಿತು ಮನದಿ ಮೂಡಿತೊಂದು ಕವಿತೆ
ಕೇಳು ನನ್ನ ಮನದನ್ನೆ, ಓ ಸುಲಲಿತೆ
ನಿನ್ನ ನೋಡಿದವರ ಮೊಗದಲ್ಲಿ ನಲಿವು
ಮರೆಯಾಗುವುದು ಮನದಿ ತುಂಬಿದ್ದ ನೋವು
ಭಗವಂತ ನಿನ್ನ ಸುತ್ತ ಮುಳ್ಳು ಇಟ್ಟ ಸರಿಯೇನು?
ಅದೇ ನಿನಗೆ ರಕ್ಷಣೆ,ಕ್ಷಮಿಸು ಮರೆತುಬಿಟ್ಟೆ ನಾನು
# ಅಪೂರ್ವ ಚೇತನ್ ಪೆರಂದೋಡಿ
23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…
ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್ಗಳು ಮತ್ತು…
ಎತ್ತಿನ ಹೊಳೆ ಯೋಜನೆಯ ಮೂಲಕ ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…
ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490