Advertisement
ಅನುಕ್ರಮ

ಕವನ | ಕೆಂಪು ಗುಲಾಬಿ

Share

ಓ ಕೆಂಪು ಗುಲಾಬಿ ಹೂವೇ…..
ನೀನೇ ಅಲ್ಲವೇ ಸುಂದರ ಚೆಲುವೆ
ಪದಗಳೇ ಸಿಗುತ್ತಿಲ್ಲ ನಿನ್ನ ವರ್ಣಿಸಲು
ಆದರೂ ಹೊರಟೆ ನಾ ನಿನ್ನ ಬಣ್ಣಿಸಲು

ಮೃದು ಕೋಮಲ ಕುಸುಮ ನಿನ್ನದು
ಎಲ್ಲರ ಕಣ್ಮನ ಸೆಳೆವ ಅಂದ ನಿನ್ನದು
ನಿನ್ನನೊಮ್ಮೆ ಹಿಡಿದು ಸ್ಪರ್ಶಿಸಲು
ಮನದಲ್ಲಿ ಅದೇನೋ ಪುಳಕವು

ಹೂಗಳ ಜಗದಿ ಮೆರೆಯೋ ರಾಣಿ ನೀನು…
ಸೌಂದರ್ಯ ರಾಶಿಗೆ ಸೋತಿಹುದು ರಾಣಿ ಜೇನು
ನಿನ್ನದೇ ಕುರಿತು ಮನದಿ ಮೂಡಿತೊಂದು ಕವಿತೆ
ಕೇಳು ನನ್ನ ಮನದನ್ನೆ, ಓ ಸುಲಲಿತೆ

ನಿನ್ನ ನೋಡಿದವರ ಮೊಗದಲ್ಲಿ ನಲಿವು
ಮರೆಯಾಗುವುದು ಮನದಿ ತುಂಬಿದ್ದ ನೋವು
ಭಗವಂತ ನಿನ್ನ ಸುತ್ತ ಮುಳ್ಳು ಇಟ್ಟ ಸರಿಯೇನು?
ಅದೇ ನಿನಗೆ ರಕ್ಷಣೆ,ಕ್ಷಮಿಸು ಮರೆತುಬಿಟ್ಟೆ ನಾನು

# ಅಪೂರ್ವ ಚೇತನ್ ಪೆರಂದೋಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

3 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

8 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

13 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

2 days ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

2 days ago