ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದೆ. ಈ ಮೂಲಕ ಆರ್ಸಿಬಿ 17 ವರ್ಷಗಳ ನಂತರ ಐಪಿಎಲ್ ಚಾಂಪಿಯನ್ಸ್ ಟ್ರೋಫಿಗೆ ಪಡೆದುಕೊಂಡಿದೆ. ಆರ್ಸಿಬಿ ಪಂಜಾಬ್ ವಿರುದ್ಧ 6 ರನ್ಗಳ ಅಂತರದಿಂದ ಗೆಲವು ಸಾಧಿಸಿದೆ. ಆರ್ಸಿಬಿ ಗೆಲುವಿಗೆ ಮೊದಲ ಓನರ್ ವಿಜಯ್ ಮಲ್ಯ ಅಭಿನಂದನೆ ಸಲ್ಲಿಸಿದ್ದಾರೆ.
2025ನೇ ಸಾಲಿನ ಐಪಿಎಲ್ ಫೈನಲ್ ಕದನದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟ್ ಮಾಡಿದ ಆರ್ಸಿಬಿ 191 ರನ್ಗಳ ಗುರಿಯನ್ನ ಪಂಜಾಬ್ಗೆ ನೀಡಿತ್ತು. ಗುರಿ ಬೆನ್ನತ್ತಿದ ಪಂಜಾಬ್ ಉತ್ತಮ ಆರಂಭದ ಹೊರತಾಗಿಯೂ ಸೋಲು ಕಾಣಬೇಕಾಯಿತು. ಪಂಜಾಬ್ ಕಿಂಗ್ಸ್ ತಂಡ ನಿಗದಿತ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 184 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…