ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದೆ. ಈ ಮೂಲಕ ಆರ್ಸಿಬಿ 17 ವರ್ಷಗಳ ನಂತರ ಐಪಿಎಲ್ ಚಾಂಪಿಯನ್ಸ್ ಟ್ರೋಫಿಗೆ ಪಡೆದುಕೊಂಡಿದೆ. ಆರ್ಸಿಬಿ ಪಂಜಾಬ್ ವಿರುದ್ಧ 6 ರನ್ಗಳ ಅಂತರದಿಂದ ಗೆಲವು ಸಾಧಿಸಿದೆ. ಆರ್ಸಿಬಿ ಗೆಲುವಿಗೆ ಮೊದಲ ಓನರ್ ವಿಜಯ್ ಮಲ್ಯ ಅಭಿನಂದನೆ ಸಲ್ಲಿಸಿದ್ದಾರೆ.
2025ನೇ ಸಾಲಿನ ಐಪಿಎಲ್ ಫೈನಲ್ ಕದನದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟ್ ಮಾಡಿದ ಆರ್ಸಿಬಿ 191 ರನ್ಗಳ ಗುರಿಯನ್ನ ಪಂಜಾಬ್ಗೆ ನೀಡಿತ್ತು. ಗುರಿ ಬೆನ್ನತ್ತಿದ ಪಂಜಾಬ್ ಉತ್ತಮ ಆರಂಭದ ಹೊರತಾಗಿಯೂ ಸೋಲು ಕಾಣಬೇಕಾಯಿತು. ಪಂಜಾಬ್ ಕಿಂಗ್ಸ್ ತಂಡ ನಿಗದಿತ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 184 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…