ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದೆ. ಈ ಮೂಲಕ ಆರ್ಸಿಬಿ 17 ವರ್ಷಗಳ ನಂತರ ಐಪಿಎಲ್ ಚಾಂಪಿಯನ್ಸ್ ಟ್ರೋಫಿಗೆ ಪಡೆದುಕೊಂಡಿದೆ. ಆರ್ಸಿಬಿ ಪಂಜಾಬ್ ವಿರುದ್ಧ 6 ರನ್ಗಳ ಅಂತರದಿಂದ ಗೆಲವು ಸಾಧಿಸಿದೆ. ಆರ್ಸಿಬಿ ಗೆಲುವಿಗೆ ಮೊದಲ ಓನರ್ ವಿಜಯ್ ಮಲ್ಯ ಅಭಿನಂದನೆ ಸಲ್ಲಿಸಿದ್ದಾರೆ.
2025ನೇ ಸಾಲಿನ ಐಪಿಎಲ್ ಫೈನಲ್ ಕದನದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟ್ ಮಾಡಿದ ಆರ್ಸಿಬಿ 191 ರನ್ಗಳ ಗುರಿಯನ್ನ ಪಂಜಾಬ್ಗೆ ನೀಡಿತ್ತು. ಗುರಿ ಬೆನ್ನತ್ತಿದ ಪಂಜಾಬ್ ಉತ್ತಮ ಆರಂಭದ ಹೊರತಾಗಿಯೂ ಸೋಲು ಕಾಣಬೇಕಾಯಿತು. ಪಂಜಾಬ್ ಕಿಂಗ್ಸ್ ತಂಡ ನಿಗದಿತ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 184 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…