Advertisement
ಸುದ್ದಿಗಳು

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

Share

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದೆ. ಈ ಮೂಲಕ ಆರ್​ಸಿಬಿ 17 ವರ್ಷಗಳ ನಂತರ ಐಪಿಎಲ್​ ಚಾಂಪಿಯನ್ಸ್​ ಟ್ರೋಫಿಗೆ ಪಡೆದುಕೊಂಡಿದೆ. ಆರ್​ಸಿಬಿ ಪಂಜಾಬ್​ ವಿರುದ್ಧ 6 ರನ್​ಗಳ ಅಂತರದಿಂದ ಗೆಲವು ಸಾಧಿಸಿದೆ. ಆರ್‌ಸಿಬಿ ಗೆಲುವಿಗೆ ಮೊದಲ ಓನರ್‌ ವಿಜಯ್ ಮಲ್ಯ ಅಭಿನಂದನೆ ಸಲ್ಲಿಸಿದ್ದಾರೆ.

2025ನೇ ಸಾಲಿನ ಐಪಿಎಲ್‌ ಫೈನಲ್‌ ಕದನದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ 191 ರನ್‌ಗಳ ಗುರಿಯನ್ನ ಪಂಜಾಬ್‌ಗೆ ನೀಡಿತ್ತು. ಗುರಿ ಬೆನ್ನತ್ತಿದ ಪಂಜಾಬ್ ಉತ್ತಮ ಆರಂಭದ ಹೊರತಾಗಿಯೂ ಸೋಲು ಕಾಣಬೇಕಾಯಿತು. ಪಂಜಾಬ್ ಕಿಂಗ್ಸ್ ತಂಡ ನಿಗದಿತ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 184 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

1 hour ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

2 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

3 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

4 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

16 hours ago