ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟವು ಇಂದಿನಿಂದ ಹಾಲು ಉತ್ಪಾದಕರಿಗೆ ನೀಡುತ್ತಿದ್ದ ಬೆಲೆಯಲ್ಲಿ ಲೀಟರ್ ಗೆ 1 .50 ರೂಪಾಯಿ ಕಡಿತಗೊಳಿಸಿದೆ ಎಂದು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ.
ದಿನನಿತ್ಯ 2.3o ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಅದರಲ್ಲಿ 1.60 ಲಕ್ಷ ಲೀಟರ್ ಮಾತ್ರ ಮಾರಾಟವಾಗ್ತಿದೆ. ಮೊಸರು ಮಜ್ಜಿಗೆ ಮಾರಾಟ ತುಂಬಾ ಇಳಿಕೆಯಾಗಿದ್ದು, ಉಳಿದ 60 ರಿಂದ 70 ಸಾವಿರ ಲೀಟರ್ ಹಾಲಿನಿಂದ ಹಾಲಿನ ಪುಡಿ ತಯಾರಿಸಲಾಗುತ್ತದೆ. ವಿಶ್ವ ಮಾರುಕಟ್ಟೆಯಲ್ಲಿ ಹಾಲಿನಪುಡಿ ದರವೂ ಕಿಲೋಗೆ ೮೫ ರೂ ಕಡಿತಗೊಂಡಿದೆ. ಹಾಲಿನ ಒಕ್ಕೂಟ ನಷ್ಟದಲ್ಲಿದ್ದು, ಖರ್ಚು ವೆಚ್ಚ ಸರಿದೂಗಿಸಲು ಅನಿವಾರ್ಯವಾಗಿ ಹಾಲಿನ ಖರೀದಿ ದರ ಕಡಿಮೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…