ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟವು ಇಂದಿನಿಂದ ಹಾಲು ಉತ್ಪಾದಕರಿಗೆ ನೀಡುತ್ತಿದ್ದ ಬೆಲೆಯಲ್ಲಿ ಲೀಟರ್ ಗೆ 1 .50 ರೂಪಾಯಿ ಕಡಿತಗೊಳಿಸಿದೆ ಎಂದು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ.
ದಿನನಿತ್ಯ 2.3o ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಅದರಲ್ಲಿ 1.60 ಲಕ್ಷ ಲೀಟರ್ ಮಾತ್ರ ಮಾರಾಟವಾಗ್ತಿದೆ. ಮೊಸರು ಮಜ್ಜಿಗೆ ಮಾರಾಟ ತುಂಬಾ ಇಳಿಕೆಯಾಗಿದ್ದು, ಉಳಿದ 60 ರಿಂದ 70 ಸಾವಿರ ಲೀಟರ್ ಹಾಲಿನಿಂದ ಹಾಲಿನ ಪುಡಿ ತಯಾರಿಸಲಾಗುತ್ತದೆ. ವಿಶ್ವ ಮಾರುಕಟ್ಟೆಯಲ್ಲಿ ಹಾಲಿನಪುಡಿ ದರವೂ ಕಿಲೋಗೆ ೮೫ ರೂ ಕಡಿತಗೊಂಡಿದೆ. ಹಾಲಿನ ಒಕ್ಕೂಟ ನಷ್ಟದಲ್ಲಿದ್ದು, ಖರ್ಚು ವೆಚ್ಚ ಸರಿದೂಗಿಸಲು ಅನಿವಾರ್ಯವಾಗಿ ಹಾಲಿನ ಖರೀದಿ ದರ ಕಡಿಮೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…