ಕೊರೋನಾ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ಆರ್ಎಸ್ಎಸ್ ಸ್ವಯಂಸೇವಕರು ಕೂಡಾ ಪ್ರಮುಖ ಪಾತ್ರ ವಹಿಸಿದ್ದರು.ಸೇವಾ ಭಾರತಿಯ ಮೂಲಕ ಸ್ವಯಂ ಸೇವಕರು ದೇಶದ 92,656 ಸ್ಥಳಗಳಲ್ಲಿ ಸೇವೆ ಮಾಡಿದ್ದಾರೆ ಎಂದು ಆರ್ಎಸ್ಎಸ್ನ ಸಹಪ್ರಧಾನ್ ಮನಮೋಹನ್ ವೈದ್ಯ ತಿಳಿಸಿದ್ದಾರೆ.
ದೇಶದ 92,656 ಸ್ಥಳಗಳಲ್ಲಿ 5.70 ಲಕ್ಷ ಸ್ವಯಂಸೇವಕರು ಸೇವೆ ಸಲ್ಲಿಸಿದರು, 73 ಲಕ್ಷ ನಿರ್ಗತಿಕರಿಗೆ ಪಡಿತರ ವಿತರಿಸಿದರು, 4.5 ಕೋಟಿ ಜನರಿಗೆ ಆಹಾರ ಪ್ಯಾಕೆಟ್ಗಳನ್ನು ನೀಡಿದರು, 90 ಲಕ್ಷ ಮುಖಗವಸುಗಳನ್ನು ವಿತರಿಸಿದರು, 60,000 ಯುನಿಟ್ ರಕ್ತವನ್ನು ದಾನ ಮಾಡಿದ್ದಾರೆ. ಲಾಕ್ಡೌನ್ ಸಂದರ್ಭ ಸೇರಿದಂತೆ ಇನ್ನಿತರ ಹಲವು ಸಮಸ್ಯೆಗಳು, ಸವಾಲುಗಳ ನಡುವೆಯೂ ಜನರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಸೇವೆ ಸಲ್ಲಿಸಿದೆ ಎಂದು ತಿಳಿಸಿದರು.
ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಹಿನ್ನೆಲೆಯಲ್ಲಿ ಸುಮಾರು 20 ಲಕ್ಷ ಆರ್ಎಸ್ಎಸ್ ಕಾರ್ಯಕರ್ತರು 5 ಲಕ್ಷಕ್ಕೂ ಅಧಿಕ ಪ್ರದೇಶಗಳಿಗೆ ತೆರಳಿ ಸುಮಾರು 12 ಕೋಟಿಗೂ ಅಧಿಕ ಕುಟುಂಬಗಳನ್ನು ಸಂಪರ್ಕಿಸಿದ್ದಾರೆ ಎಂದು ಹೇಳಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…