ಕೊರೋನಾ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ಆರ್ಎಸ್ಎಸ್ ಸ್ವಯಂಸೇವಕರು ಕೂಡಾ ಪ್ರಮುಖ ಪಾತ್ರ ವಹಿಸಿದ್ದರು.ಸೇವಾ ಭಾರತಿಯ ಮೂಲಕ ಸ್ವಯಂ ಸೇವಕರು ದೇಶದ 92,656 ಸ್ಥಳಗಳಲ್ಲಿ ಸೇವೆ ಮಾಡಿದ್ದಾರೆ ಎಂದು ಆರ್ಎಸ್ಎಸ್ನ ಸಹಪ್ರಧಾನ್ ಮನಮೋಹನ್ ವೈದ್ಯ ತಿಳಿಸಿದ್ದಾರೆ.
ದೇಶದ 92,656 ಸ್ಥಳಗಳಲ್ಲಿ 5.70 ಲಕ್ಷ ಸ್ವಯಂಸೇವಕರು ಸೇವೆ ಸಲ್ಲಿಸಿದರು, 73 ಲಕ್ಷ ನಿರ್ಗತಿಕರಿಗೆ ಪಡಿತರ ವಿತರಿಸಿದರು, 4.5 ಕೋಟಿ ಜನರಿಗೆ ಆಹಾರ ಪ್ಯಾಕೆಟ್ಗಳನ್ನು ನೀಡಿದರು, 90 ಲಕ್ಷ ಮುಖಗವಸುಗಳನ್ನು ವಿತರಿಸಿದರು, 60,000 ಯುನಿಟ್ ರಕ್ತವನ್ನು ದಾನ ಮಾಡಿದ್ದಾರೆ. ಲಾಕ್ಡೌನ್ ಸಂದರ್ಭ ಸೇರಿದಂತೆ ಇನ್ನಿತರ ಹಲವು ಸಮಸ್ಯೆಗಳು, ಸವಾಲುಗಳ ನಡುವೆಯೂ ಜನರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಸೇವೆ ಸಲ್ಲಿಸಿದೆ ಎಂದು ತಿಳಿಸಿದರು.
ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಹಿನ್ನೆಲೆಯಲ್ಲಿ ಸುಮಾರು 20 ಲಕ್ಷ ಆರ್ಎಸ್ಎಸ್ ಕಾರ್ಯಕರ್ತರು 5 ಲಕ್ಷಕ್ಕೂ ಅಧಿಕ ಪ್ರದೇಶಗಳಿಗೆ ತೆರಳಿ ಸುಮಾರು 12 ಕೋಟಿಗೂ ಅಧಿಕ ಕುಟುಂಬಗಳನ್ನು ಸಂಪರ್ಕಿಸಿದ್ದಾರೆ ಎಂದು ಹೇಳಿದ್ದಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…