ಕೊರೋನಾ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ಆರ್ಎಸ್ಎಸ್ ಸ್ವಯಂಸೇವಕರು ಕೂಡಾ ಪ್ರಮುಖ ಪಾತ್ರ ವಹಿಸಿದ್ದರು.ಸೇವಾ ಭಾರತಿಯ ಮೂಲಕ ಸ್ವಯಂ ಸೇವಕರು ದೇಶದ 92,656 ಸ್ಥಳಗಳಲ್ಲಿ ಸೇವೆ ಮಾಡಿದ್ದಾರೆ ಎಂದು ಆರ್ಎಸ್ಎಸ್ನ ಸಹಪ್ರಧಾನ್ ಮನಮೋಹನ್ ವೈದ್ಯ ತಿಳಿಸಿದ್ದಾರೆ.
ದೇಶದ 92,656 ಸ್ಥಳಗಳಲ್ಲಿ 5.70 ಲಕ್ಷ ಸ್ವಯಂಸೇವಕರು ಸೇವೆ ಸಲ್ಲಿಸಿದರು, 73 ಲಕ್ಷ ನಿರ್ಗತಿಕರಿಗೆ ಪಡಿತರ ವಿತರಿಸಿದರು, 4.5 ಕೋಟಿ ಜನರಿಗೆ ಆಹಾರ ಪ್ಯಾಕೆಟ್ಗಳನ್ನು ನೀಡಿದರು, 90 ಲಕ್ಷ ಮುಖಗವಸುಗಳನ್ನು ವಿತರಿಸಿದರು, 60,000 ಯುನಿಟ್ ರಕ್ತವನ್ನು ದಾನ ಮಾಡಿದ್ದಾರೆ. ಲಾಕ್ಡೌನ್ ಸಂದರ್ಭ ಸೇರಿದಂತೆ ಇನ್ನಿತರ ಹಲವು ಸಮಸ್ಯೆಗಳು, ಸವಾಲುಗಳ ನಡುವೆಯೂ ಜನರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಸೇವೆ ಸಲ್ಲಿಸಿದೆ ಎಂದು ತಿಳಿಸಿದರು.
ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಹಿನ್ನೆಲೆಯಲ್ಲಿ ಸುಮಾರು 20 ಲಕ್ಷ ಆರ್ಎಸ್ಎಸ್ ಕಾರ್ಯಕರ್ತರು 5 ಲಕ್ಷಕ್ಕೂ ಅಧಿಕ ಪ್ರದೇಶಗಳಿಗೆ ತೆರಳಿ ಸುಮಾರು 12 ಕೋಟಿಗೂ ಅಧಿಕ ಕುಟುಂಬಗಳನ್ನು ಸಂಪರ್ಕಿಸಿದ್ದಾರೆ ಎಂದು ಹೇಳಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…