Advertisement
ರಾಷ್ಟ್ರೀಯ

ಆರ್‌ಎಸ್‌ಎಸ್ ಸೇವೆ | ಕೊರೋನಾ ಸಮಯದಲ್ಲಿ ದೇಶದ 92,656 ಸ್ಥಳಗಳಲ್ಲಿ 5.70 ಲಕ್ಷ ಸ್ವಯಂಸೇವಕರಿಂದ ಸೇವೆ

Share

ಕೊರೋನಾ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ಆರ್‌ಎಸ್‌ಎಸ್ ಸ್ವಯಂಸೇವಕರು ಕೂಡಾ ಪ್ರಮುಖ ಪಾತ್ರ ವಹಿಸಿದ್ದರು.ಸೇವಾ ಭಾರತಿಯ ಮೂಲಕ ಸ್ವಯಂ ಸೇವಕರು ದೇಶದ 92,656 ಸ್ಥಳಗಳಲ್ಲಿ  ಸೇವೆ ಮಾಡಿದ್ದಾರೆ ಎಂದು ಆರ್‌ಎಸ್‌ಎಸ್‌ನ ಸಹಪ್ರಧಾನ್‌ ಮನಮೋಹನ್‌ ವೈದ್ಯ ತಿಳಿಸಿದ್ದಾರೆ.

ದೇಶದ 92,656 ಸ್ಥಳಗಳಲ್ಲಿ 5.70 ಲಕ್ಷ ಸ್ವಯಂಸೇವಕರು ಸೇವೆ ಸಲ್ಲಿಸಿದರು, 73 ಲಕ್ಷ ನಿರ್ಗತಿಕರಿಗೆ ಪಡಿತರ ವಿತರಿಸಿದರು, 4.5 ಕೋಟಿ ಜನರಿಗೆ ಆಹಾರ ಪ್ಯಾಕೆಟ್‌ಗಳನ್ನು ನೀಡಿದರು, 90 ಲಕ್ಷ ಮುಖಗವಸುಗಳನ್ನು ವಿತರಿಸಿದರು, 60,000 ಯುನಿಟ್ ರಕ್ತವನ್ನು ದಾನ ಮಾಡಿದ್ದಾರೆ.  ಲಾಕ್‌ಡೌನ್‌ ಸಂದರ್ಭ ಸೇರಿದಂತೆ ಇನ್ನಿತರ ಹಲವು ಸಮಸ್ಯೆಗಳು, ಸವಾಲುಗಳ ನಡುವೆಯೂ ಜನರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಸೇವೆ ಸಲ್ಲಿಸಿದೆ ಎಂದು ತಿಳಿಸಿದರು.

ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಹಿನ್ನೆಲೆಯಲ್ಲಿ ಸುಮಾರು 20 ಲಕ್ಷ ಆರ್‌ಎಸ್‌ಎಸ್‌ ಕಾರ್ಯಕರ್ತರು 5 ಲಕ್ಷಕ್ಕೂ ಅಧಿಕ ಪ್ರದೇಶಗಳಿಗೆ ತೆರಳಿ ಸುಮಾರು 12 ಕೋಟಿಗೂ ಅಧಿಕ ಕುಟುಂಬಗಳನ್ನು ಸಂಪರ್ಕಿಸಿದ್ದಾರೆ ಎಂದು ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

1 hour ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

7 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

8 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

15 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

24 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

1 day ago