ಕೊರೋನಾ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ಆರ್ಎಸ್ಎಸ್ ಸ್ವಯಂಸೇವಕರು ಕೂಡಾ ಪ್ರಮುಖ ಪಾತ್ರ ವಹಿಸಿದ್ದರು.ಸೇವಾ ಭಾರತಿಯ ಮೂಲಕ ಸ್ವಯಂ ಸೇವಕರು ದೇಶದ 92,656 ಸ್ಥಳಗಳಲ್ಲಿ ಸೇವೆ ಮಾಡಿದ್ದಾರೆ ಎಂದು ಆರ್ಎಸ್ಎಸ್ನ ಸಹಪ್ರಧಾನ್ ಮನಮೋಹನ್ ವೈದ್ಯ ತಿಳಿಸಿದ್ದಾರೆ.
ದೇಶದ 92,656 ಸ್ಥಳಗಳಲ್ಲಿ 5.70 ಲಕ್ಷ ಸ್ವಯಂಸೇವಕರು ಸೇವೆ ಸಲ್ಲಿಸಿದರು, 73 ಲಕ್ಷ ನಿರ್ಗತಿಕರಿಗೆ ಪಡಿತರ ವಿತರಿಸಿದರು, 4.5 ಕೋಟಿ ಜನರಿಗೆ ಆಹಾರ ಪ್ಯಾಕೆಟ್ಗಳನ್ನು ನೀಡಿದರು, 90 ಲಕ್ಷ ಮುಖಗವಸುಗಳನ್ನು ವಿತರಿಸಿದರು, 60,000 ಯುನಿಟ್ ರಕ್ತವನ್ನು ದಾನ ಮಾಡಿದ್ದಾರೆ. ಲಾಕ್ಡೌನ್ ಸಂದರ್ಭ ಸೇರಿದಂತೆ ಇನ್ನಿತರ ಹಲವು ಸಮಸ್ಯೆಗಳು, ಸವಾಲುಗಳ ನಡುವೆಯೂ ಜನರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಸೇವೆ ಸಲ್ಲಿಸಿದೆ ಎಂದು ತಿಳಿಸಿದರು.
ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಹಿನ್ನೆಲೆಯಲ್ಲಿ ಸುಮಾರು 20 ಲಕ್ಷ ಆರ್ಎಸ್ಎಸ್ ಕಾರ್ಯಕರ್ತರು 5 ಲಕ್ಷಕ್ಕೂ ಅಧಿಕ ಪ್ರದೇಶಗಳಿಗೆ ತೆರಳಿ ಸುಮಾರು 12 ಕೋಟಿಗೂ ಅಧಿಕ ಕುಟುಂಬಗಳನ್ನು ಸಂಪರ್ಕಿಸಿದ್ದಾರೆ ಎಂದು ಹೇಳಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…