Advertisement
ಸುದ್ದಿಗಳು

ಮಾ.20 ರಿಂದ ಶಿಕ್ಷಣ ಹಕ್ಕು ಕಾಯ್ದಿಯಡಿ ದಾಖಲಾತಿಗೆ ಅರ್ಜಿ ಸಲ್ಲಿಕೆ ಆರಂಭ

Share

2023-24ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯ್ದಿಯಡಿ ದಾಖಲಾತಿಗೆ ( RTE Admission ) ಮಾರ್ಚ್ 20, 2023ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕರು, 2023-24ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯಿದೆಯಡಿ ( Right to Education Act – RTE ) ದಾಖಲಾತಿಗಾಗಿ ಅರ್ಜಿಗಳನ್ನು ದಿನಾಂಕ 20-03-2023ರಿಂದ 20-04-2023ರವರೆಗೆ ಸ್ವೀಕರಿಸಲಾಗುವುದು ಎಂದಿದ್ದಾರೆ.

ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ-2009ರ ಅಡಿಯಲ್ಲಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಮಕ್ಕಳಿಗೆ ಪ್ರವೇಶ ಪಡೆಯಲು ಇಚ್ಚಿಸುವ ಪೋಷಕರು ಅರ್ಜಿಯನ್ನು ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವ ಪೋಷಕರು ತಮ್ಮ ವ್ಯಾಪ್ತಿಯ ಶಾಲೆಗಳ ಮಾಹಿತಿಯನ್ನು ಇಲಾಖಾ ವೆಬ್ ಸೈಟ್ https://www.schooleducation.kar.nic.in ನಲ್ಲಿ ಖಚಿತಪಡಿಸಿಕೊಳ್ಳಬೇಕು. ಆ ಬಳಿಕ ಆನ್ ಲೈನ್ ಮೂಲಕವೇ ಆರ್ ಟಿಇ ಸೀಟಿಗೆ ಅರ್ಜಿ ಸಲ್ಲಿಸಬೇಕು ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

9 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

17 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

19 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

1 day ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

1 day ago