ಕಿಶೋರ್ ಕುಮಾರ್ ಕೊಡ್ಗಿ
ಸಂಕಷ್ಟದಲ್ಲಿರುವ ರಬ್ಬರ್ ಬೆಳೆಗಾರರನ್ನು ರಕ್ಷಣೆ ಮಾಡಲು ರಬ್ಬರಿಗೆ ಬೆಂಬಲ ಬೆಲೆಯನ್ನು ಈ ಬಜೆಟ್ ನಲ್ಲಿ ಘೋಷಿಸುವಂತೆ ಮುಖ್ಯಮಂತ್ರಿಯವರಿಗೆ ಕ್ಯಾಂಪ್ಕೋ ಮನವಿ ಮಾಡಿದೆ.
ಇದೇ ವೇಳೆ ಅಡಿಕೆ ತೋಟವನ್ನು ಬಾಧಿಸುತ್ತಿರುವ ಹಳದಿ ಎಲೆ ಮತ್ತು ಎಲೆ ಚುಕ್ಕಿ ರೋಗಕ್ಕೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಖಾಸಗಿ ವಿಜ್ಞಾನಿಗಳ ಸಹಭಾಗಿತ್ವದಲ್ಲಿ ಸಂಶೋಧನೆ ಮಾಡಲು ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನಕ್ಕೆ 10 ಕೋಟಿ ರೂಪಾಯಿ ಅನುದಾನ ನೀಡಲು ಮನವಿ ಮಾಡಿದೆ. ಮುಖ್ಯಮಂತ್ರಿಯವರಿಂದ ಸಕರಾತ್ಮಕ ಸ್ಪಂದನೆ ದೊರಕಿದ್ದು ರಬ್ಬರಿಗೆ ಬೆಂಬಲ ಬೆಲೆ ಮತ್ತು ಸಂಶೋಧನಾ ಕೇಂದ್ರಕ್ಕೆ ಅನುದಾನ ಬಿಡುಗಡೆಯಾಗುವ ಬಗ್ಗೆ ಕ್ಯಾಂಪ್ಕೊ ಆಡಳಿತ ಮಂಡಳಿ ನಿರೀಕ್ಷೆಯಲ್ಲಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…