Advertisement
MIRROR FOCUS

#Rubber |ಈಶಾನ್ಯ ರಾಜ್ಯಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆಗೆ ನೆರವು | 5 ವರ್ಷದಲ್ಲಿ 2 ಲಕ್ಷ ಹೆಕ್ಟೇರ್‌ ರಬ್ಬರ್‌ ಕೃಷಿ ವಿಸ್ತರಣೆಯ ಗುರಿ |

Share

ಭಾರತೀಯ ರಬ್ಬರ್ ಬೋರ್ಡ್ ಹಾಗೂ ಆಟೋಮೋಟಿವ್ ಟೈರ್ ತಯಾರಕರ ಸಂಘದ ಸಹಯೋಗದೊಂದಿಗೆ, ಈಶಾನ್ಯ ರಾಜ್ಯಗಳಾದ್ಯಂತ ರಬ್ಬರ್ ಕೃಷಿಯನ್ನು ಉತ್ತೇಜಿಸಲು ಇಂಡಿಯನ್ ನ್ಯಾಚುರಲ್ ರಬ್ಬರ್ ಆರ್ಗನೈಸೇಶನ್ ಫಾರ್ ಅಸಿಸ್ಟೆಡ್ ಡೆವಲಪ್‌ಮೆಂಟ್ ಯೋಜನೆಯನ್ನು ಪ್ರಾರಂಭಿಸಿದೆ.

ವಿಶೇಷವಾಗಿ ಈಶಾನ್ಯ ರಾಜ್ಯಗಳಲ್ಲಿ ರಬ್ಬರ್ ಬೆಳೆಯುವ ಪ್ರದೇಶಗಳನ್ನು ಹೆಚ್ಚಿಸಲು ಉಚಿತ ಸಸಿ ವಿತರಣೆ ಕೂಡಾ ಆರಂಭವಾಗಿದೆ. ಇದರ ಜೊತೆಗೆ ಇತರ ನೆರವು ಕೂಡಾ ಮಾಡಲಾಗುತ್ತಿದೆ. ಸದ್ಯ ಅರುಣಾಚಲ ಪ್ರದೇಶವು ಅತಿದೊಡ್ಡ ರಬ್ಬರ್‌ ಬೆಳೆಯು ಈಶಾನ್ಯ ರಾಜ್ಯವಾಗಿದೆ.  ಮುಂದಿನ ಐದು ವರ್ಷಗಳಲ್ಲಿ (2021-2025) ಎರಡು ಲಕ್ಷ ಹೆಕ್ಟೇರ್ಗಳಷ್ಟು ವಿಸ್ತರಿಸಲು ಉದ್ದೇಶಿಸಲಾಗಿದೆ ಎಂದು ರಬ್ಬರ್ ಮಂಡಳಿಯ ಪ್ರಾದೇಶಿಕ ಕಚೇರಿಯ ಪ್ರಕಟಣೆ ತಿಳಿಸಿದೆ. ಪ್ರಸಕ್ತ ವರ್ಷ 3,500 ಹೆಕ್ಟೇರ್ ಪ್ರದೇಶಕ್ಕೆ ಉಚಿತ ರಬ್ಬರ್ ನಾಟಿ ಸಾಮಗ್ರಿಗಳನ್ನು ವಿತರಿಸುವ ಗುರಿಯನ್ನು ಪ್ರಾದೇಶಿಕ ಕಚೇರಿ ಹೊಂದಿದೆ.

ರಬ್ಬರ್ ಸುಮಾರು 40,000 ಉತ್ಪನ್ನಗಳಲ್ಲಿ ಬಳಸಲಾಗುವ ಬಹುಮುಖ ಕಚ್ಚಾ ವಸ್ತುವಾಗಿದೆ. ಆಟೋಮೊಬೈಲ್ ವಲಯವು ದೇಶದ ಪ್ರಮುಖ ರಬ್ಬರ್ ಗ್ರಾಹಕವಾಗಿದೆ.‌ ಹೀಗಾಗಿ ಭಾರತದಲ್ಲಿಯೇ ರಬ್ಬರ್‌ ಉತ್ಪಾದನೆಯಾಗುವ ಮೂಲಕ ವಿದೇಶಿ ವಿನಿಮಯ ತಪ್ಪಿಸುವುದು ಹಾಗೂ ಕೃಷಿಕರಿಗೆ ನೆರವಾಗುವ ಉದ್ದೇಶವನ್ನು ಸರ್ಕಾರ ಹೊಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago