ಭಾರತವು ಸಾಕಷ್ಟು ದೇಶೀಯ ಟಯರ್ ಉತ್ಪಾದನಾ ಸಾಮರ್ಥ್ಯವನ್ನು ಹೊಂದಿದೆ. ಹೀಗಾಗಿ ಮುಕ್ತ ವ್ಯಾಪಾರ ಒಪ್ಪಂದಗಳ ಮೂಲಕ ಟಯರ್ ಹಾಗೂ ರಬ್ಬರ್ ಆಮದು ಮಾಡಬಾರದು ಎಂದು ಅಟೋಮೋಟಿವ್ ಟಯರ್ ತಯಾರಕರ ಸಂಘ (ATMA) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ದೇಶದ 10 ಲಕ್ಷಕ್ಕೂ ಹೆಚ್ಚು ರಬ್ಬರ್ ಬೆಳೆಗಾರರು ರಬ್ಬರ್ ನಂಬಿ ಬದುಕು ಸಾಗಿಸುತ್ತಿದ್ದಾರೆ. ದೇಶೀಯ ರಬ್ಬರ್ನ ಉತ್ಪಾದನೆಯ ಶೇಕಡಾ 70 ಕ್ಕಿಂತ ಹೆಚ್ಚು ಟಯರ್ ಉದ್ಯಮದಲ್ಲಿ ಬಳಸಲಾಗುತ್ತಿದೆ. ಹೀಗಾಗಿ ಟಯರ್ ಉದ್ಯಮವನ್ನು ಕೂಡಾ ರಕ್ಷಣೆ ಮಾಡಬೇಕಿದೆ, ರಬ್ಬರ್ ಆಮದು ತಡೆಯಬೇಕಿದೆ ಎಂದು ಟಯರ್ ತಯಾರಕರ ಸಂಘ ಹೇಳಿದೆ.
ದೇಶೀಯ ರಬ್ಬರ್ ಹಾಗೂ ಟಯರ್ ಉತ್ಪಾದನೆಯನ್ನು ಉತ್ತೇಜಿಸುವ ಮೂಲಕ ಮತ್ತು ತಾಂತ್ರಿಕ ಪ್ರಗತಿಯನ್ನು ಹೆಚ್ಚಿಸುವ ಮೂಲಕ, ಉದ್ಯೋಗವನ್ನು ಸೃಷ್ಟಿಸುವ, ಸುಸ್ಥಿರತೆಯನ್ನು ಉತ್ತೇಜಿಸುವ ಮತ್ತು ಆರ್ಥಿಕ ಬೆಳವಣಿಗೆಯನ್ನು ವೃದ್ಧಿ ಮಾಡಬಹುದು ಹಾಗೂ ಭಾರತವು ಟಯರ್ ಉದ್ಯಮದಲ್ಲಿ ಪ್ರಮುಖ ಸ್ಥಾನ ಪಡೆಯಲು ಸಾಧ್ಯವಿದೆ ಎಂದು ATMA ಹೇಳಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…
ಶಿರಾಡಿ ಘಾಟ್ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…
ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…