Advertisement
MIRROR FOCUS

ರಬ್ಬರ್‌, ಟಯರ್‌ ಆಮದಿಗೆ ಅನುಮತಿ ನೀಡಬಾರದು | ರಬ್ಬರ್‌ ಉದ್ಯಮ, ರಬ್ಬರ್ ಬೆಳೆಗಾರರನ್ನು ಬೆಂಬಲಿಸಬಹುದಾದ ಕ್ರಮಗಳು |

Share

ಭಾರತವು ಸಾಕಷ್ಟು ದೇಶೀಯ ಟಯರ್ ಉತ್ಪಾದನಾ ಸಾಮರ್ಥ್ಯವನ್ನು ಹೊಂದಿದೆ. ಹೀಗಾಗಿ ಮುಕ್ತ ವ್ಯಾಪಾರ ಒಪ್ಪಂದಗಳ ಮೂಲಕ ಟಯರ್‌ ಹಾಗೂ ರಬ್ಬರ್ ಆಮದು ಮಾಡಬಾರದು ಎಂದು ಅಟೋಮೋಟಿವ್ ಟಯರ್ ತಯಾರಕರ ಸಂಘ (‌ATMA) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ದೇಶದ 10 ಲಕ್ಷಕ್ಕೂ ಹೆಚ್ಚು ರಬ್ಬರ್ ಬೆಳೆಗಾರರು ರಬ್ಬರ್‌ ನಂಬಿ ಬದುಕು ಸಾಗಿಸುತ್ತಿದ್ದಾರೆ. ದೇಶೀಯ ರಬ್ಬರ್‌ನ ‌ ಉತ್ಪಾದನೆಯ ಶೇಕಡಾ 70 ಕ್ಕಿಂತ ಹೆಚ್ಚು  ಟಯರ್ ಉದ್ಯಮದಲ್ಲಿ ಬಳಸಲಾಗುತ್ತಿದೆ. ಹೀಗಾಗಿ ಟಯರ್‌ ಉದ್ಯಮವನ್ನು ಕೂಡಾ ರಕ್ಷಣೆ ಮಾಡಬೇಕಿದೆ, ರಬ್ಬರ್‌ ಆಮದು ತಡೆಯಬೇಕಿದೆ ಎಂದು ಟಯರ್ ತಯಾರಕರ ಸಂಘ ಹೇಳಿದೆ.

ದೇಶೀಯ ರಬ್ಬರ್‌ ಹಾಗೂ ಟಯರ್ ಉತ್ಪಾದನೆಯನ್ನು ಉತ್ತೇಜಿಸುವ ಮೂಲಕ ಮತ್ತು ತಾಂತ್ರಿಕ ಪ್ರಗತಿಯನ್ನು ಹೆಚ್ಚಿಸುವ ಮೂಲಕ, ಉದ್ಯೋಗವನ್ನು ಸೃಷ್ಟಿಸುವ, ಸುಸ್ಥಿರತೆಯನ್ನು ಉತ್ತೇಜಿಸುವ ಮತ್ತು ಆರ್ಥಿಕ ಬೆಳವಣಿಗೆಯನ್ನು‌ ವೃದ್ಧಿ ಮಾಡಬಹುದು ಹಾಗೂ ಭಾರತವು ಟಯರ್ ಉದ್ಯಮದಲ್ಲಿ ಪ್ರಮುಖ ಸ್ಥಾನ ಪಡೆಯಲು ಸಾಧ್ಯವಿದೆ ಎಂದು ATMA ಹೇಳಿದೆ.

ಭಾರತದಲ್ಲಿ ದೇಶೀಯ ಟಯರ್‌  ಉತ್ಪಾದನೆಯ  ಹೊರತಾಗಿಯೂ ಕಳೆದ ವರ್ಷ2,000 ಕೋಟಿ ಮೌಲ್ಯದ ಟಯರ್‌  ಆಮದು ಮಾಡಿಕೊಳ್ಳಲಾಗಿದೆ. ಭಾರತವು ಸಾಕಷ್ಟು ಟಯರ್ ಉತ್ಪಾದನಾ ಸಾಮರ್ಥ್ಯವನ್ನು ಹೊಂದಿದೆ.‌ ಹೀಗಾಗಿ ಆಮದು ಸುಂಕದ ರಿಯಾಯಿತಿಗಳ ಮೂಲಕ ಮುಕ್ತ ಒಪ್ಪಂದದ ಆಧಾರದ ಮೂಲಕ ರಬ್ಬರ್‌ ಹಾಗೂ ಟಯರ್‌ ಗೆ ಆಮದುಗಳಿಗೆ ಅವಕಾಶ ನೀಡಬಾರದುಎಂದು ಉದ್ಯಮ ಸಂಸ್ಥೆಗಳು ಹೇಳಿವೆ. ದೇಶೀಯ ಟಯರ್ ಉದ್ಯಮವು 5 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ ಮತ್ತು 10 ಲಕ್ಷ ರಬ್ಬರ್ ಬೆಳೆಗಾರರನ್ನು ಬೆಂಬಲಿಸುತ್ತದೆ, ಈ ಕಾರಣಕ್ಕಾಗಿ ದೇಶದ ರಬ್ಬರ್‌ ಉದ್ಯಮವನ್ನು ಬೆಂಬಲಿಸಬೇಕು ಎಂದೂ ATMA ಹೇಳಿದೆ.
Source :IRJournal
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

7 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

7 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

8 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

8 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

19 hours ago

ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…

23 hours ago