ರಬ್ಬರ್ ಬೆಲೆ ಕುಸಿತ ಹಾಗೂ ಇತರ ಸಮಸ್ಯೆಗಳ ಬಗ್ಗೆ ನಿಯೋಗವು ಬೆಂಗಳೂರಿನಲ್ಲಿ ತೋಟಗಾರಿಕೆ ಸಚಿವ ಮುನಿರತ್ನ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲೂ ಬೆಂಬಲ ಬೆಲೆ ಘೋಷಿಸುವಂತೆ ಮನವಿಸಲಾಯಿತು.
ಉಜಿರೆ ರಬ್ಬರ್ ಸೊಸೈಟಿ ಹಾಗೂ ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಶನ್ ಹಾಗೂ ಶಾಸಕ ಹರೀಶ್ ಪೂಂಜಾ ನೇತೃತ್ವದ ನಿಯೋಗವು ಸಚಿವರನ್ನು ಭೇಟಿಯಾಯಿತು. ಈ ಸಂದರ್ಭ ರಬ್ಬರ್ ಕೃಷಿಕರ ಸಮಸ್ಯೆಯನ್ನು ಸಚಿವರಿಗೆ ಮನವರಿಕೆ ಮಾಡಲಾಯಿತು. ಅಲ್ಲದೆ ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲೂ ಬೆಂಬಲ ಬೆಲೆ ಘೋಷಿಸುವಂತೆ ಮನವಿಸಲಾಯಿತು.
ಈ ವೇಳೆ ಪ್ರತಿಕ್ರಿಯಿಸಿದ ಸಚಿವರು ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ನಿಯೋಗದಲ್ಲಿ ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ್ ಜಿ ಭಿಡೆ, ಉಪಾಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ, ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಶನ್ ನಿರ್ದೇಶಕ ಫಾ. ಶಾಜಿ ಮ್ಯಾಥ್ಯು , ಅಧ್ಯಕ್ಷ ಬಿಟ್ಟಿ ಬಿ ನೆಡುನಿಲಂ, ಪ್ರಧಾನ ಕಾರ್ಯದರ್ಶಿ ಸೆಬಾಸ್ಟಿಯನ್ ಎಂ.ಜೆ, ಪಿಆರ್ಒ ಸೆಬಾಸ್ಟಿಯನ್ ಪಿ ಸಿ, , ಸಿಇಒ ರಾಜು ಶೆಟ್ಟಿ, ನಿರ್ದೇಶಕ ಎಚ್ ಪದ್ಮ ಗೌಡ ಮೊದಲಾದವರು ಉಪಸ್ಥಿತರಿದ್ದರು.
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…