ಸುದ್ದಿಗಳು

ಒಂದೇ ದಿನದಲ್ಲಿ ಶೀಟ್ ರಬ್ಬರ್ ಒಣಗಿಸುವ ಹೊಸ ವಿಧಾನ ಅಭಿವೃದ್ಧಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ರಬ್ಬರ್‌ ಶೀಟ್‌ ಒಣಗಿಸಲು ಇನ್ನು ದಿನಗಟ್ಟಲೆ ಕಾಯಬೇಕಾಗಿಲ್ಲ. ಕೇವಲ 24 ಗಂಟೆಯಲ್ಲಿ ಒಣಗಿಸುವ ವಿಧಾನವನ್ನು ಅಭಿವೃದ್ಧಿ ಪಡಿಸಲಾಗಿದೆ. ರಬ್ಬರ್ ಬೋರ್ಡ್ ಅಡಿಯಲ್ಲಿ ಬರುವ ರಬ್ಬರ್ ರಿಸರ್ಚ್ ಇನ್ಸಿಟ್ಯೂಟ್ ಆಫ್ ಇಂಡಿಯಾ ಈ ತಂತ್ರಜ್ಞಾನವನ್ನು ರಬ್ಬರ್‌ ಬೆಳೆಗಾರರಿಗಾಗಿ ನೀಡಿದೆ.
ರಬ್ಬರ್ ಬೋರ್ಡ್ ಅಡಿಯಲ್ಲಿ ರಬ್ಬರ್ ರಿಸರ್ಚ್ ಇನ್ಸಿಟ್ಯೂಟ್ ಆಫ್ ಇಂಡಿಯಾ 4 -5 ಐದು ದಿನಗಳನ್ನು ತೆಗೆದುಕೊಳ್ಳುವ ಸಾಂಪ್ರದಾಯಿಕ ರಬ್ಬರ್‌ ಒಣಗಿಸುವ ವಿಧಾನದ ಬದಲಿಗೆ 24 ಗಂಟೆಗಳಲ್ಲಿ ಶೀಟ್ ರಬ್ಬರ್ ಅನ್ನು ಒಣಗಿಸುವ ನೂತನ ವಿಧಾನವನ್ನು ಅಭಿವೃದ್ಧಿಪಡಿಸಿದೆ.

ಆಸಿಡ್ ಮತ್ತು ಆಲ್ಕೋಹಾಲ್ ಮಿಶ್ರಣ ಮತ್ತು ಸುಧಾರಿತ ಶೀಟಿಂಗ್ ಪ್ರಕ್ರಿಯೆಯೊಂದಿಗೆ ಈ ತಂತ್ರಜ್ಞಾನ ಇದೆ. ಸಾಂಪ್ರಾದಾಯಿಕವಾಗಿ ರಬ್ಬರ್ ಹೆಪ್ಪುಗಟ್ಟುವಿಕೆಯನ್ನು ದುರ್ಬಲಗೊಳಿಸಿದ ಫಾರ್ಮಿಕ್ ಆಸಿಡ್  ಬದಲಿಸುವ ಮೂಲಕ ಹೆಚ್ಚು ವೇಗವಾಗಿ ಒಣಗಿಸುವ ವಿಧಾನವನ್ನು ಮಾಡಲಾಗುತ್ತದೆ ಎಂದು ಸಂಸ್ಥೆಯ ವಿಜ್ಞಾನಿಯಾದ ಡಾ. ಥಾಮಸ್ ಹೇಳಿದ್ದಾರೆ.

Advertisement
Advertisement
ರಬ್ಬರ್ ತೋಟಗಳು ಹೆಚ್ಚಾಗಿ ಸಣ್ಣ ರೈತರ ಒಡೆತನದಲ್ಲಿರುವುದರಿಂದ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಗಳಿಸಲು ಈ ಶೀಟ್ ರಬ್ಬರ್ ಸಹಾಕಾರಿಯಾಗುತ್ತದೆ ಎಂದು ಸಂಸ್ಥೆಯ ವಿಜ್ಞಾನಿಗಳಾದ ವಿನೋತ್ ಥಾಮಸ್ ಮತ್ತು ಜಾಯ್ ಜೋಸೆಫ್ ಅಭಿಪ್ರಾಯಪಟ್ಟಿದ್ದಾರೆ. ಕಚ್ಚಾ ಲ್ಯಾಟೆಕ್ಸ್ ಅನ್ನು ಶೀಟ್ ರಬ್ಬರ್ ಆಗಿ ಪರಿವರ್ತಿಸುವುದರಿಂದ ಉತ್ಪನ್ನವನ್ನು ಸಂಗ್ರಹಿಸಲು ಮತ್ತು ಮಾರುಕಟ್ಟೆ ಪರಿಸ್ಥಿತಿಗೆ ಅನುಗುಣವಾಗಿ ಮಾರಾಟ ಮಾಡಲು ಸಹಾಯ ಮಾಡುತ್ತದೆ. ಮಾತ್ರವಲ್ಲದೆ, ಈ ಹೊಸ ವಿಧಾನವು  ರಬ್ಬರ್ ಹಾಳೆಗಳನ್ನು ಒಂದು ದಿನದೊಳಗೆ ಸಿದ್ದಗೊಳಿಸಲು ಸಹಾಯ ಮಾಡುತ್ತದೆ ಎಂದು ರಬ್ಬರ್ ರಿಸರ್ಚ್ ಇನ್ಸಿಟ್ಯೂಟ್ ಆಫ್ ಇಂಡಿಯಾ ತಿಳಿಸಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

24 hours ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

24 hours ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

24 hours ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

1 day ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

1 day ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

1 day ago