ಆಸಿಡ್ ಮತ್ತು ಆಲ್ಕೋಹಾಲ್ ಮಿಶ್ರಣ ಮತ್ತು ಸುಧಾರಿತ ಶೀಟಿಂಗ್ ಪ್ರಕ್ರಿಯೆಯೊಂದಿಗೆ ಈ ತಂತ್ರಜ್ಞಾನ ಇದೆ. ಸಾಂಪ್ರಾದಾಯಿಕವಾಗಿ ರಬ್ಬರ್ ಹೆಪ್ಪುಗಟ್ಟುವಿಕೆಯನ್ನು ದುರ್ಬಲಗೊಳಿಸಿದ ಫಾರ್ಮಿಕ್ ಆಸಿಡ್ ಬದಲಿಸುವ ಮೂಲಕ ಹೆಚ್ಚು ವೇಗವಾಗಿ ಒಣಗಿಸುವ ವಿಧಾನವನ್ನು ಮಾಡಲಾಗುತ್ತದೆ ಎಂದು ಸಂಸ್ಥೆಯ ವಿಜ್ಞಾನಿಯಾದ ಡಾ. ಥಾಮಸ್ ಹೇಳಿದ್ದಾರೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…