ಗ್ರಾಮೀಣ ಭಾಗದ ಆಂಬುಲೆನ್ಸ್ ಸೇವೆಗೆ ಆಕ್ಸಿಜನ್ ಸಿಲಿಂಡರ್ ಕೊಡುಗೆ |

August 27, 2023
9:55 PM
ಗ್ರಾಮೀಣ ಭಾಗದ ಅಂಬುಲೆನ್ಸ್‌ ಸೇವೆಗೆ ಆನಂದ ಗೌಡ ಈಶ್ವರಮಂಗಲ ಎಂಬವರು ಆಕ್ಸಿಜನ್‌ ಸಿಲಿಂಡರ್‌ ನೀಡುವ ಮೂಲಕ ಕೊಡುಗೆಯಾಗಿ ನೀಡಿದ್ದಾರೆ.

ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೇವೆ ಸಲ್ಲಿಸುತ್ತಿರುವ ಆಂಬುಲೆನ್ಸ್ ಸೇವೆಗೆ ಆಕ್ಸಿಜನ್‌ ಸಿಲಿಂಡರ್‌ ಕೊಡುಗೆಯಾಗಿ ನೀಡಲಾಗಿದೆ.

ಕಳೆದ ವರ್ಷ ಸರಕಾರಿ ಆಂಬುಲೆನ್ಸ್ ಸೇವೆಯಲ್ಲಿ ಅನಾರೋಗ್ಯ ವ್ಯಕ್ತಿ ಒಬ್ಬರನ್ನು ಸಾಗಿಸುವಾಗ ಗುತ್ತಿಗಾರು ಸಮೀಪದಲ್ಲಿ ತಾಂತ್ರಿಕ ತೊಂದರೆಯಿಂದ ಆಕ್ಸಿಜನ್ ಕೊರತೆ ಉಂಟಾದಾಗ ತಕ್ಷಣವೇ ಸೇವೆ ನೀಡಿ ಸಂಕಷ್ಟದಲ್ಲಿ ಇದ್ದ ಅನಾರೋಗ್ಯ ದ ವ್ಯಕ್ತಿಯನ್ನು ರಕ್ಷಣೆ ಮಾಡಿತ್ತು.  ಈ ವಿಷಯ ಗಮನಿಸಿ ತಕ್ಷಣವೇ ಟ್ರಸ್ಟ್ ಅನ್ನು ಸಂಪರ್ಕಿಸಿದ ಆನಂದ ಗೌಡ ಈಶ್ವರಮಂಗಲ ಅವರು ಟ್ರಸ್ಟ್ ಗೆ ತನ್ನ ಕೊಡುಗೆಯಾಗಿ ಆಕ್ಸಿಜನ್ ಸಿಲಿಂಡರ್  ವ್ಯವಸ್ಥೆ ಮಾಡಿದ್ದರು .ಇದೀಗ ಸುಳ್ಯಕ್ಕೆ ಭೇಟಿ ಮಾಡಿದ ಸಂದರ್ಭದಲ್ಲಿ ಆಕ್ಸಿಜನ್ ಸಿಲಿಂಡರ್ ಹಸ್ತಾಂತರದೊಂದಿಗೆ ಸಹಾಯಧನ ನೀಡಿ ಗ್ರಾಮೀಣ ಪ್ರದೇಶದ ಆಂಬುಲೆನ್ಸ್ ಸೇವೆಗೆ ಶುಭಾಶಯಗಳು ತಿಳಿಸಿದರು.

ಈ ಸಂದರ್ಭದಲ್ಲಿ  ವನಿತಾ ಆನಂದ ಗೌಡ, ಸಾತ್ವಿಕ್ ಕನ್ನಡ್ಕ, ಪ್ರವೀಣ್ ಕಡೋಡಿ, ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror