ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೇವೆ ಸಲ್ಲಿಸುತ್ತಿರುವ ಆಂಬುಲೆನ್ಸ್ ಸೇವೆಗೆ ಆಕ್ಸಿಜನ್ ಸಿಲಿಂಡರ್ ಕೊಡುಗೆಯಾಗಿ ನೀಡಲಾಗಿದೆ.
ಕಳೆದ ವರ್ಷ ಸರಕಾರಿ ಆಂಬುಲೆನ್ಸ್ ಸೇವೆಯಲ್ಲಿ ಅನಾರೋಗ್ಯ ವ್ಯಕ್ತಿ ಒಬ್ಬರನ್ನು ಸಾಗಿಸುವಾಗ ಗುತ್ತಿಗಾರು ಸಮೀಪದಲ್ಲಿ ತಾಂತ್ರಿಕ ತೊಂದರೆಯಿಂದ ಆಕ್ಸಿಜನ್ ಕೊರತೆ ಉಂಟಾದಾಗ ತಕ್ಷಣವೇ ಸೇವೆ ನೀಡಿ ಸಂಕಷ್ಟದಲ್ಲಿ ಇದ್ದ ಅನಾರೋಗ್ಯ ದ ವ್ಯಕ್ತಿಯನ್ನು ರಕ್ಷಣೆ ಮಾಡಿತ್ತು. ಈ ವಿಷಯ ಗಮನಿಸಿ ತಕ್ಷಣವೇ ಟ್ರಸ್ಟ್ ಅನ್ನು ಸಂಪರ್ಕಿಸಿದ ಆನಂದ ಗೌಡ ಈಶ್ವರಮಂಗಲ ಅವರು ಟ್ರಸ್ಟ್ ಗೆ ತನ್ನ ಕೊಡುಗೆಯಾಗಿ ಆಕ್ಸಿಜನ್ ಸಿಲಿಂಡರ್ ವ್ಯವಸ್ಥೆ ಮಾಡಿದ್ದರು .ಇದೀಗ ಸುಳ್ಯಕ್ಕೆ ಭೇಟಿ ಮಾಡಿದ ಸಂದರ್ಭದಲ್ಲಿ ಆಕ್ಸಿಜನ್ ಸಿಲಿಂಡರ್ ಹಸ್ತಾಂತರದೊಂದಿಗೆ ಸಹಾಯಧನ ನೀಡಿ ಗ್ರಾಮೀಣ ಪ್ರದೇಶದ ಆಂಬುಲೆನ್ಸ್ ಸೇವೆಗೆ ಶುಭಾಶಯಗಳು ತಿಳಿಸಿದರು.
ಈ ಸಂದರ್ಭದಲ್ಲಿ ವನಿತಾ ಆನಂದ ಗೌಡ, ಸಾತ್ವಿಕ್ ಕನ್ನಡ್ಕ, ಪ್ರವೀಣ್ ಕಡೋಡಿ, ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…