The Rural Mirror ಫಾಲೋಅಪ್

ಗ್ರಾಮೀಣ ಭಾಗದ ಆಂಬುಲೆನ್ಸ್ ಸೇವೆಗೆ ಆಕ್ಸಿಜನ್ ಸಿಲಿಂಡರ್ ಕೊಡುಗೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೇವೆ ಸಲ್ಲಿಸುತ್ತಿರುವ ಆಂಬುಲೆನ್ಸ್ ಸೇವೆಗೆ ಆಕ್ಸಿಜನ್‌ ಸಿಲಿಂಡರ್‌ ಕೊಡುಗೆಯಾಗಿ ನೀಡಲಾಗಿದೆ.

Advertisement

ಕಳೆದ ವರ್ಷ ಸರಕಾರಿ ಆಂಬುಲೆನ್ಸ್ ಸೇವೆಯಲ್ಲಿ ಅನಾರೋಗ್ಯ ವ್ಯಕ್ತಿ ಒಬ್ಬರನ್ನು ಸಾಗಿಸುವಾಗ ಗುತ್ತಿಗಾರು ಸಮೀಪದಲ್ಲಿ ತಾಂತ್ರಿಕ ತೊಂದರೆಯಿಂದ ಆಕ್ಸಿಜನ್ ಕೊರತೆ ಉಂಟಾದಾಗ ತಕ್ಷಣವೇ ಸೇವೆ ನೀಡಿ ಸಂಕಷ್ಟದಲ್ಲಿ ಇದ್ದ ಅನಾರೋಗ್ಯ ದ ವ್ಯಕ್ತಿಯನ್ನು ರಕ್ಷಣೆ ಮಾಡಿತ್ತು.  ಈ ವಿಷಯ ಗಮನಿಸಿ ತಕ್ಷಣವೇ ಟ್ರಸ್ಟ್ ಅನ್ನು ಸಂಪರ್ಕಿಸಿದ ಆನಂದ ಗೌಡ ಈಶ್ವರಮಂಗಲ ಅವರು ಟ್ರಸ್ಟ್ ಗೆ ತನ್ನ ಕೊಡುಗೆಯಾಗಿ ಆಕ್ಸಿಜನ್ ಸಿಲಿಂಡರ್  ವ್ಯವಸ್ಥೆ ಮಾಡಿದ್ದರು .ಇದೀಗ ಸುಳ್ಯಕ್ಕೆ ಭೇಟಿ ಮಾಡಿದ ಸಂದರ್ಭದಲ್ಲಿ ಆಕ್ಸಿಜನ್ ಸಿಲಿಂಡರ್ ಹಸ್ತಾಂತರದೊಂದಿಗೆ ಸಹಾಯಧನ ನೀಡಿ ಗ್ರಾಮೀಣ ಪ್ರದೇಶದ ಆಂಬುಲೆನ್ಸ್ ಸೇವೆಗೆ ಶುಭಾಶಯಗಳು ತಿಳಿಸಿದರು.

ಈ ಸಂದರ್ಭದಲ್ಲಿ  ವನಿತಾ ಆನಂದ ಗೌಡ, ಸಾತ್ವಿಕ್ ಕನ್ನಡ್ಕ, ಪ್ರವೀಣ್ ಕಡೋಡಿ, ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ ಉಪಸ್ಥಿತರಿದ್ದರು.

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲ್ಲಿಗೆ ಕೃಷಿ ತರಬೇತಿ ಕಾರ್ಯಾಗಾರ

ಅಜ್ಜಾವರ ಪಂಚಾಯತ್ ಸಭಾಂಗಣದಲ್ಲಿ ಮಲ್ಲಿಗೆ ಕೃಷಿ ತರಬೇತಿ ನಡೆಯಿತು.

4 hours ago

ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣ ಪತ್ತೆ | ಹೆಚ್ಚುತ್ತಿರುವ ಬರ್ಮಾ ಅಡಿಕೆ ಸಾಗಾಟ |

ಮಿಜೋರಾಂನ ಚಂಫೈ ಜಿಲ್ಲೆಯ ಕಾಡಿನಲ್ಲಿ ದಾಸ್ತಾನು ಇರಿಸಿದ್ದ 321 ಚೀಲ ಅಡಿಕೆಯನ್ನು ಅಸ್ಸಾಂ…

6 hours ago

ಯೇನೆಕಲ್ಲು ಬಚ್ಚನಾಯಕ ನಮ್ಮ ಕಾರ್ಣಿಕದ ಆರಾಧ್ಯ ಶಕ್ತಿ

ಕಡಬ ತಾಲೂಕಿನ ಯೇನೆಕಲ್ಲು ಬಚ್ಚನಾಯಕ ದೈವಸ್ಥಾನದಲ್ಲಿ ವಾರ್ಷಿಕ ನೇಮ ನಡೆಯುತ್ತಿದೆ. ಈ ಸಂದರ್ಭಹವ್ಯಾಸಿ…

7 hours ago

2030ರ ವೇಳೆಗೆ 170 ಮಿಲಿಯನ್ ಉದ್ಯೋಗ ಸೃಷ್ಟಿ | ಇಂಧನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರ

ನವೀಕರಿಸಬಹುದಾದ  ಇಂಧನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರವಾಗಿದ್ದು, ಹಸಿರು ಪರಿವರ್ತನೆಯಂತಹ  ಕ್ಷೇತ್ರದಲ್ಲಿ…

11 hours ago

ಹವಾಮಾನ ವರದಿ | 31-03-2025 | ಎ.1 ರಿಂದ ವಿವಿದೆಡೆ ಮಳೆ ಆರಂಭದ ಸಾಧ್ಯತೆ |

ಈಗಿನಂತೆ ಎ.1 ರಿಂದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ…

15 hours ago