Advertisement
Political mirror

ಗ್ರಾಮ ಸ್ವರಾಜ್ಯ ಅಭಿಯಾನದ ಪರಿಷ್ಕೃತ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ

Share

ಕೇಂದ್ರ ಸರ್ಕಾರ 2018ರಲ್ಲಿ ಜಾರಿಗೊಳಿಸಿದ ರಾಷ್ಟ್ರೀಯ ಗ್ರಾಮ ಸ್ವರಾಜ್ಯ ಅಭಿಯಾನ (ಆರ್‌ಜಿಎಸ್‌ಎ)ದ ಪರಿಷ್ಕೃತ ಯೋಜನೆಗೆ ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಮಿತಿ ಸಭೆಯಲ್ಲಿ 5,911 ಕೋಟಿ ರೂ. ವೆಚ್ಚದ ಪರಿಷ್ಕೃತ ಯೋಜನೆಗೆ ಸಮ್ಮತಿ ಸೂಚಿಸಲಾಗಿದೆ. ಈ ಪೈಕಿ 3,700 ಕೋಟಿ ರೂ. ಕೇಂದ್ರ ಸರ್ಕಾರ, 2,211 ಕೋಟಿ ರೂ. ಮೊತ್ತವನ್ನು ರಾಜ್ಯ ಸರ್ಕಾರಗಳು ನೀಡಲಿವೆ.

Advertisement

ಪರಿಷ್ಕೃತ ಯೋಜನೆಯ ಅನ್ವಯ ಏ.1 ರಿಂದ 2026 ರ ಮಾ.31 ರ ವರೆಗೆ ದೇಶದ 2.78 ಲಕ್ಷ ಗ್ರಾಮ ಪಂಚಾಯತ್‌ ವ್ಯಾಪ್ತಿಗಳಲ್ಲಿರುವ 60 ಲಕ್ಷ ಚುನಾಯಿತ ಪ್ರತಿನಿಧಿಗಳು, ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಇದರಿಂದ ನೆರವಾಗಲಿದೆ.

Advertisement

ಅಭಿವೃದ್ಧಿ ಗುರಿಯನ್ನೇ ಪ್ರಮುಖವಾಗಿ ಇರಿಸಿಕೊಳ್ಳಲಾಗಿರುವ ಬಡತನ ಮುಕ್ತ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸುಧಾರಿತ ಜೀವನ ಕ್ರಮ, ಆರೋಗ್ಯಯುಕ್ತ ಗ್ರಾಮ, ಮಕ್ಕಳ ಸ್ನೇಹಿ ವಾತಾವರಣ ಇರುವ, ಉತ್ತಮ ರೀತಿಯಲ್ಲಿ ನೀರು ಪೂರೈಕೆ, ನೈರ್ಮಲೀಕರಣ ಮತ್ತು ಹಸಿರುಯುಕ್ತ, ಮೂಲಸೌಕರ್ಯಗಳಲ್ಲಿ ಸ್ವಾವಲಂಬನೆ, ಸಾಮಾಜಿಕವಾಗಿ ಕೂಡ ಭದ್ರತೆ ಹೊಂದಿರುವ, ಉತ್ತಮ ಆಡಳಿತ ವ್ಯವಸ್ಥೆ ಹೊಂದಿರುವ ಮತ್ತು ಅಳಿವಿನ ಅಂಚಿನಲ್ಲಿರುವ ವ್ಯವಸ್ಥೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ಕಾಪಾಡಿಕೊಳ್ಳುವ ಅಂಶಗಳನ್ನು ಆರ್‌ಜಿಎಸ್‌ಎ ಒಳಗೊಂಡಿದೆ.

Advertisement

ಗ್ರಾಮೀಣ ಮತ್ತು ನಗರ ಪ್ರದೇಶಗಳ ನಡುವೆ ಇರುವ ಹಲವು ಅಂತರವನ್ನು ತಗ್ಗಿಸುವ ನಿಟ್ಟಿನಲ್ಲಿ ಈ ಯೋಜನೆ ನೆರವಾಗಲಿದೆ ಎಂದು ಸಂಪುಟ ಸಭೆಯ ಬಳಿಕ ಮಾತನಾಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್‌ ಠಾಕೂರ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

17 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

19 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago