The Rural Mirror ಕಾಳಜಿ

ಗ್ರಾಮೀಣಾಭಿವೃದ್ಧಿ ಕಡೆಗೆ ಹೆಜ್ಜೆ | ರೂರಲ್‌ ಮಿರರ್‌ ಕಾಳಜಿ | ನಿಮ್ಮೂರಲ್ಲಿ ಸಮಸ್ಯೆ ಇದೆಯೇ ತಡಮಾಡಬೇಡಿ – ಮಾತಾಡೋಣ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಕ್ಷಿಣ ಕನ್ನಡ ಅಭಿವೃದ್ಧಿ ಹೊಂದುತ್ತಿರುವ ಜಿಲ್ಲೆ. ವಿವಿಧ ತಾಲೂಕುಗಳು ವೇಗದಿಂದ ಅಭಿವೃದ್ಧಿಯಾಗುತ್ತದೆ. ರಸ್ತೆ, ನೆಟ್ವರ್ಕ್‌, ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಕಡೆಗೆ ಹೆಜ್ಜೆ ಇಡುತ್ತಿದೆ. ಅಭಿವೃದ್ಧಿಯ ಕಲ್ಪನೆ ಬಂದಾಗ ಬೌದ್ಧಿಕವಾಗಿ ಹಾಗೂ ಬೌತಿಕವಾಗಿ ಎರಡೂ ಅಭಿವೃದ್ದಿಯಾದರೆ ಮಾತ್ರವೇ  ಊರು ಇನ್ನಷ್ಟು ಸುಂದರವಾಗಲಿದೆ. ರಸ್ತೆ, ನೆಟ್ವರ್ಕ್‌ , ಸೇತುವೆ, ವಿದ್ಯುತ್‌ ಈಗಿನ ಪ್ರಮುಖ ಬೇಡಿಕೆಯ ವಿಷಯವಾಗಿದೆ. ಅನೇಕ ವರ್ಷಗಳಿಂದ ವಿವಿಧ ಕಾರಣಗಳಿಂದ ಈ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ. ಅದಕ್ಕಾಗಿ ಯಾರನ್ನೂ ದೂರಿಯೂ, ಟೀಕೆ ಮಾಡಿಯೂ ಪ್ರಯೋಜನ ಇಲ್ಲ. ನಮ್ಮ ಸಮಸ್ಯೆಗೆ ನಾವೇ ಕಾರಣರು. ನಾವು ಸಂಬಂಧಿತರಲ್ಲಿ ಹೇಳದೇ ಇದ್ದುದು, ಕೇಳದೇ ಇದ್ದುದೇ ಕಾರಣ. ಈಗ ನಾವು ಹೇಳಿಕೊಂಡರೆ ಮಾತ್ರವೇ ಪರಿಹಾರವೂ ಸಾಧ್ಯವಿದೆ. ಈಗಾಗಲೇ ಸಾಕಷ್ಟು ಮಂದಿ ರೂರಲ್‌ ಮಿರರ್‌ ಗೆ ತಮ್ಮೂರಿನ ಮೂಲಭೂತ ಸಮಸ್ಯೆಗಳ ಬಗ್ಗೆ ಫೋಟೊಗಳನ್ನು ಕಳುಹಿಸುತ್ತಿದ್ದಾರೆ, ತಮ್ಮ ಹೆಸರು ಪ್ರಕಟಿಸದಂತೆಯೂ ಮನವಿ ಮಾಡುತ್ತಾರೆ. ಹೀಗಾಗಿ ಎಲ್ಲವನ್ನೂ ಪ್ರಕಟಿಸಲು ಆಗುತ್ತಿಲ್ಲ. ಈಗ ಅಭಿಯಾನದ ರೂಪದಲ್ಲಿ ಇಂತಹ ವರದಿಗಳನ್ನು  ಮಾಡಬಹುದಾಗಿದೆ. ತನ್ನೂರಿನ ಮೂಲಭೂತ ಸಮಸ್ಯೆ ಪರಿಹಾರಕ್ಕೆ ಪ್ರಶ್ನೆ ಮಾಡುವುದೇ  ಗ್ರಾಮೀಣಾಭಿವೃದ್ಧಿಯ ಮೊದಲ ಹೆಜ್ಜೆ. ಇದಕ್ಕೆ ನಾವು ವೇದಿಕೆಯಾಗುತ್ತೇವೆ ಅಷ್ಟೇ.

Advertisement
Advertisement

ಮಹಾತ್ಮಾಗಾಂಧೀಜಿ ಅವರು ಹೇಳುವ ಕಲ್ಪನೆಯೂ ಅಭಿವೃದ್ಧಿಯ ಕಲ್ಪನೆಯೂ ಇದೇ  ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿಯ ಕಲ್ಪನೆಗಳೂ ಸುಂದರವಾಗಿದೆ. ಇದಕ್ಕಾಗಿ ನಾವು ಗ್ರಾಮೀಣ ಭಾರತವನ್ನು ಇನ್ನಷ್ಟು ಗಟ್ಟಿ ಮಾಡುವ ಸಲುವಾಗಿ ಪುಟ್ಟದೊಂದು ಹೆಜ್ಜೆ ಇರಿಸೋಣ. ನಿಮ್ಮ ಊರಿನ ಗ್ರಾಮೀಣ ಸಮಸ್ಯೆಗಳು, ಎಷ್ಟೋ ವರ್ಷಗಳಿಂದ ಆಗದೇ ಇರುವ ರಸ್ತೆ, ಸೇತುವೆ, ನೆಟ್ವರ್ಕ್‌ ಸಮಸ್ಯೆಗಳ ಬಗ್ಗೆ ನಮಗೊಂದು ವಿಡಿಯೋ, ಫೋಟೋ ಸಹಿತ ವಿವರ ಕಳುಹಿಸಿಕೊಡಿ. ನಾವು ಬೆಳಕು ನೀಡುತ್ತಾ, ಎಲ್ಲೆಲ್ಲಿ ಏನಾಗಬೇಕಿದೆ ಎಂಬುದರ ಪಟ್ಟಿ ಮಾಡೋಣ, ಅದನ್ನು ಸಂಬಂಧಿತರ ಗಮನಕ್ಕೆ ತರೋಣ. ಹಾಗಿದ್ದರೆ ತಡವೇಕೆ ? ನಮ್ಮ ವಾಟ್ಸಪ್‌ ಸಂಖ್ಯೆಗೆ ಊರು, ಫೋಟೊ, ಪುಟ್ಟ ವಿಡಿಯೋ ಸಹಿತ ವಿವರ ಕನ್ನಡದಲ್ಲಿ ಬರೆದು ಕಳುಹಿಸಿ. ನಮ್ಮ ವಾಟ್ಸಪ್‌ ಸಂಖ್ಯೆ 9449125447 ಅಥವಾ 9880497447 ( ಯಾವುದೇ ಕಾರಣಕ್ಕೂ ಕರೆ ಮಾಡುವ ಅವಶ್ಯಕತೆ ಇಲ್ಲ )

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

8 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

9 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

10 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

11 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

12 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago