ಗ್ರಾಮೀಣ ಭಾಗದ ಉದ್ಯಮಗಳಿಗೆ ವೇದಿಕೆ | ಮುಳ್ಳೇರಿಯಾದಲ್ಲಿ ಪರಿಸರದ ನಡುವೆ ನಡೆಯಲಿದೆ ಮೂರು ದಿನಗಳ ಮೇಳ |

October 9, 2023
2:31 PM
ಕೃಷಿ ವಸ್ತುಗಳ ಮೌಲ್ಯವರ್ಧನೆ, ಮಾರಾಟ, ಉದ್ಯಮಗಳು ಸಾಕಷ್ಟು ಗ್ರಾಮೀಣ ಭಾಗದಲ್ಲಿ ಇದೆ. ಇವುಗಳಿಗೆ ವೇದಿಕೆ ಸೃಷ್ಟಿ ಮಾಡುವ ನಿಟ್ಟಿನಲ್ಲಿ ಮುಳ್ಳೇರಿಯಾದಲ್ಲಿ ಮೂರು ದಿನಗಳ ಮೇಳ ನಡೆಯಲಿದೆ.

ಗ್ರಾಮೀಣ ಭಾಗದಲ್ಲಿ ಅನೇಕ ಉದ್ಯಮಗಳು ಇವೆ. ಕೃಷಿ ವಸ್ತುಗಳ ಮೌಲ್ಯವರ್ಧನೆ, ಮಾರಾಟ, ಉದ್ಯಮಗಳು ಸಾಕಷ್ಟು ಗ್ರಾಮೀಣ ಭಾಗದಲ್ಲಿ ಇದೆ. ಇವುಗಳಿಗೆ ವೇದಿಕೆ ಸೃಷ್ಟಿ ಮಾಡುವ ನಿಟ್ಟಿನಲ್ಲಿ ಮುಳ್ಳೇರಿಯಾದಲ್ಲಿ ಮೂರು ದಿನಗಳ ಮೇಳ ನಡೆಯಲಿದೆ. ಈ ಬಗ್ಗೆ ಪೂರ್ವ ತಯಾರಿ ನಡೆಯುತ್ತಿದೆ.

Advertisement
Advertisement

ಗ್ರಾಮೀಣ ಭಾಗದಲ್ಲಿ ಸಾಕಷ್ಟು ಸಣ್ಣಪುಟ್ಟ ಉದ್ಯಮಗಳು ಈಚೆಗೆ ಸೃಷ್ಟಿಯಾಗಿವೆ. ಕೊರೋನಾ ನಂತರ ಕೃಷಿ ಸೇರಿದಂತೆ ಹಲವು ವಸ್ತುಗಳ ತಯಾರಿಕೆ ನಡೆಯುತ್ತಿದೆ. ಇಂತಹ ಉದ್ಯಮಗಳಿಗೆ ವೇದಿಕೆ ಸೇಷ್ಟಿಸುವ ನೆಲೆಯಲ್ಲಿ ಮೂರು ದಿನಗಳ ಮೇಳವನ್ನು ಆಯೋಜನೆ ಮಾಡಲು ಮುಳ್ಳೇರಿಯಾದಲ್ಲಿ ಸಿದ್ಧತೆ ನಡೆಯುತ್ತಿದೆ. ಪರಿಸರದ ನಡುವೆಯೇ ನಡೆಯಲಿರುವ ಈ ಮೇಳಕ್ಕೆ ಪೂರ್ವ  ತಯಾರಿ ನಡೆಯುತ್ತಿದೆ. ಯಾವುದೇ ಮರ ಗಿಡಗಳನ್ನು ಕತ್ತರಿಸದೆ ಅಲ್ಲೇ ವೇದಿಕೆಯನ್ನು ರಚಿಸಿ ಮೇಳವನ್ನು ನಡೆಸಲು ಉದ್ದೇಶಿಸಲಾಗಿದೆ.

Advertisement

ಗ್ರಾಮೀಣ ಉದ್ಯಮಗಳನ್ನು ಬೆಂಬಲಿಸಲು ಹಾಗೂ ಕೃಷಿ ಸಂಬಂಧಿತ ಗೃಹೋದ್ಯಮಗಳು ಹೆಚ್ಚು ಬೆಳವಣಿಗೆಗಳಾದಾಗ ಗ್ರಾಮೀಣ ಆರ್ಥಿಕತೆ ಹೆಚ್ಚಾಗಲಿದೆ. ಈ ನಿಟ್ಟಿನಲ್ಲಿ ಈ ಮೇಳವನ್ನು ಆಯೋಜಿಸಿ ವೇದಿಕೆ ಸೃಷ್ಟಿಸಲಾಗುತ್ತಿದೆ ಎಂದು ಕ್ಯಾಂಪ್ಕೋ ನಿರ್ದೇಶಕ ಸತ್ಯನಾರಾಯಣ ಪ್ರಸಾದ್‌ ಹೇಳುತ್ತಾರೆ.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗ್ರೀನ್‌ ಸಿಗ್ನಲ್‌ : ಪರಿಸರದ ಮೇಲಾಗುವ ಪರಿಣಾಮಗಳೇನು..?
May 21, 2024
4:55 PM
by: The Rural Mirror ಸುದ್ದಿಜಾಲ
ರಹಸ್ಯ ಕಥೆಗಳನ್ನು ಹೇಳುವ ಭೀಮ್’ಕುಂಡ್ : ಭೀಮ ನಿರ್ಮಿಸಿದ ಈ ಕೆರೆಯ ವಿಶೇಷತೆ ಏನು ಗೊತ್ತಾ..? ಇದು ಬರೀ ಬಾವಿಯಲ್ಲ…
May 21, 2024
4:27 PM
by: The Rural Mirror ಸುದ್ದಿಜಾಲ
ಭಾರತದಲ್ಲಿ ಕೃಷಿ ಅರಣ್ಯ : ಆದ್ಯತೆ ಮತ್ತು ಪರಿಸರಕ್ಕಾಗುವ ಲಾಭ
May 21, 2024
4:13 PM
by: The Rural Mirror ಸುದ್ದಿಜಾಲ
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಒಂದೆಲಗ : ಕೈ ತೋಟಗಳಲ್ಲಿ ಸಿಗುವ ಸುಲಭೌಷಧಿ
May 21, 2024
3:53 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror