ಗ್ರಾಮೀಣ ಭಾಗದಲ್ಲಿ ಅನೇಕ ಉದ್ಯಮಗಳು ಇವೆ. ಕೃಷಿ ವಸ್ತುಗಳ ಮೌಲ್ಯವರ್ಧನೆ, ಮಾರಾಟ, ಉದ್ಯಮಗಳು ಸಾಕಷ್ಟು ಗ್ರಾಮೀಣ ಭಾಗದಲ್ಲಿ ಇದೆ. ಇವುಗಳಿಗೆ ವೇದಿಕೆ ಸೃಷ್ಟಿ ಮಾಡುವ ನಿಟ್ಟಿನಲ್ಲಿ ಮುಳ್ಳೇರಿಯಾದಲ್ಲಿ ಮೂರು ದಿನಗಳ ಮೇಳ ನಡೆಯಲಿದೆ. ಈ ಬಗ್ಗೆ ಪೂರ್ವ ತಯಾರಿ ನಡೆಯುತ್ತಿದೆ.
ಗ್ರಾಮೀಣ ಭಾಗದಲ್ಲಿ ಸಾಕಷ್ಟು ಸಣ್ಣಪುಟ್ಟ ಉದ್ಯಮಗಳು ಈಚೆಗೆ ಸೃಷ್ಟಿಯಾಗಿವೆ. ಕೊರೋನಾ ನಂತರ ಕೃಷಿ ಸೇರಿದಂತೆ ಹಲವು ವಸ್ತುಗಳ ತಯಾರಿಕೆ ನಡೆಯುತ್ತಿದೆ. ಇಂತಹ ಉದ್ಯಮಗಳಿಗೆ ವೇದಿಕೆ ಸೇಷ್ಟಿಸುವ ನೆಲೆಯಲ್ಲಿ ಮೂರು ದಿನಗಳ ಮೇಳವನ್ನು ಆಯೋಜನೆ ಮಾಡಲು ಮುಳ್ಳೇರಿಯಾದಲ್ಲಿ ಸಿದ್ಧತೆ ನಡೆಯುತ್ತಿದೆ. ಪರಿಸರದ ನಡುವೆಯೇ ನಡೆಯಲಿರುವ ಈ ಮೇಳಕ್ಕೆ ಪೂರ್ವ ತಯಾರಿ ನಡೆಯುತ್ತಿದೆ. ಯಾವುದೇ ಮರ ಗಿಡಗಳನ್ನು ಕತ್ತರಿಸದೆ ಅಲ್ಲೇ ವೇದಿಕೆಯನ್ನು ರಚಿಸಿ ಮೇಳವನ್ನು ನಡೆಸಲು ಉದ್ದೇಶಿಸಲಾಗಿದೆ.
ಗ್ರಾಮೀಣ ಉದ್ಯಮಗಳನ್ನು ಬೆಂಬಲಿಸಲು ಹಾಗೂ ಕೃಷಿ ಸಂಬಂಧಿತ ಗೃಹೋದ್ಯಮಗಳು ಹೆಚ್ಚು ಬೆಳವಣಿಗೆಗಳಾದಾಗ ಗ್ರಾಮೀಣ ಆರ್ಥಿಕತೆ ಹೆಚ್ಚಾಗಲಿದೆ. ಈ ನಿಟ್ಟಿನಲ್ಲಿ ಈ ಮೇಳವನ್ನು ಆಯೋಜಿಸಿ ವೇದಿಕೆ ಸೃಷ್ಟಿಸಲಾಗುತ್ತಿದೆ ಎಂದು ಕ್ಯಾಂಪ್ಕೋ ನಿರ್ದೇಶಕ ಸತ್ಯನಾರಾಯಣ ಪ್ರಸಾದ್ ಹೇಳುತ್ತಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…