Advertisement
ಸುದ್ದಿಗಳು

ಗ್ರಾಮೀಣ ಭಾಗದ ಉದ್ಯಮಗಳಿಗೆ ವೇದಿಕೆ | ಮುಳ್ಳೇರಿಯಾದಲ್ಲಿ ಪರಿಸರದ ನಡುವೆ ನಡೆಯಲಿದೆ ಮೂರು ದಿನಗಳ ಮೇಳ |

Share

ಗ್ರಾಮೀಣ ಭಾಗದಲ್ಲಿ ಅನೇಕ ಉದ್ಯಮಗಳು ಇವೆ. ಕೃಷಿ ವಸ್ತುಗಳ ಮೌಲ್ಯವರ್ಧನೆ, ಮಾರಾಟ, ಉದ್ಯಮಗಳು ಸಾಕಷ್ಟು ಗ್ರಾಮೀಣ ಭಾಗದಲ್ಲಿ ಇದೆ. ಇವುಗಳಿಗೆ ವೇದಿಕೆ ಸೃಷ್ಟಿ ಮಾಡುವ ನಿಟ್ಟಿನಲ್ಲಿ ಮುಳ್ಳೇರಿಯಾದಲ್ಲಿ ಮೂರು ದಿನಗಳ ಮೇಳ ನಡೆಯಲಿದೆ. ಈ ಬಗ್ಗೆ ಪೂರ್ವ ತಯಾರಿ ನಡೆಯುತ್ತಿದೆ.

ಗ್ರಾಮೀಣ ಭಾಗದಲ್ಲಿ ಸಾಕಷ್ಟು ಸಣ್ಣಪುಟ್ಟ ಉದ್ಯಮಗಳು ಈಚೆಗೆ ಸೃಷ್ಟಿಯಾಗಿವೆ. ಕೊರೋನಾ ನಂತರ ಕೃಷಿ ಸೇರಿದಂತೆ ಹಲವು ವಸ್ತುಗಳ ತಯಾರಿಕೆ ನಡೆಯುತ್ತಿದೆ. ಇಂತಹ ಉದ್ಯಮಗಳಿಗೆ ವೇದಿಕೆ ಸೇಷ್ಟಿಸುವ ನೆಲೆಯಲ್ಲಿ ಮೂರು ದಿನಗಳ ಮೇಳವನ್ನು ಆಯೋಜನೆ ಮಾಡಲು ಮುಳ್ಳೇರಿಯಾದಲ್ಲಿ ಸಿದ್ಧತೆ ನಡೆಯುತ್ತಿದೆ. ಪರಿಸರದ ನಡುವೆಯೇ ನಡೆಯಲಿರುವ ಈ ಮೇಳಕ್ಕೆ ಪೂರ್ವ  ತಯಾರಿ ನಡೆಯುತ್ತಿದೆ. ಯಾವುದೇ ಮರ ಗಿಡಗಳನ್ನು ಕತ್ತರಿಸದೆ ಅಲ್ಲೇ ವೇದಿಕೆಯನ್ನು ರಚಿಸಿ ಮೇಳವನ್ನು ನಡೆಸಲು ಉದ್ದೇಶಿಸಲಾಗಿದೆ.

ಗ್ರಾಮೀಣ ಉದ್ಯಮಗಳನ್ನು ಬೆಂಬಲಿಸಲು ಹಾಗೂ ಕೃಷಿ ಸಂಬಂಧಿತ ಗೃಹೋದ್ಯಮಗಳು ಹೆಚ್ಚು ಬೆಳವಣಿಗೆಗಳಾದಾಗ ಗ್ರಾಮೀಣ ಆರ್ಥಿಕತೆ ಹೆಚ್ಚಾಗಲಿದೆ. ಈ ನಿಟ್ಟಿನಲ್ಲಿ ಈ ಮೇಳವನ್ನು ಆಯೋಜಿಸಿ ವೇದಿಕೆ ಸೃಷ್ಟಿಸಲಾಗುತ್ತಿದೆ ಎಂದು ಕ್ಯಾಂಪ್ಕೋ ನಿರ್ದೇಶಕ ಸತ್ಯನಾರಾಯಣ ಪ್ರಸಾದ್‌ ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

14 hours ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

21 hours ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

21 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

1 day ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

1 day ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

2 days ago