ಪಾಸಿಟಿವ್ ಬರಹಗಳ ಕಡೆಗೆ ಗಮನ ಸೆಳೆಯುತ್ತಾ, ರಚನಾತ್ಮಕ ಸುದ್ದಿಗಳ ಕಡೆಗೆ ಆದ್ಯತೆ ನೀಡುತ್ತಾ ಬಂದಿದ್ದ ರೂರಲ್ ಮಿರರ್ ಇದೀಗ ಕೊರೋನಾ ಸಮಯದ ಪಾಸಿಟಿವ್ ಬೆಳವಣಿಗೆಗಳ ಬರಹಗಳುಳ್ಳ ಕೃತಿಯನ್ನು ಪ್ರಕಾಶನ ಮಾಡುತ್ತಿದೆ. ಕೊರೋನಾ ಸಮಯದಲ್ಲಿ ಸಾಕಷ್ಟು ನೆಗೆಟಿವ್ ಸುದ್ದಿಗಳೇ ಬಂದವು. ಆದರೆ ಕೊರೋನಾ ನೆಗೆಟಿವ್ ಆಗಿದ್ದರೆ ಸಂತಸ ಪಟ್ಟರೆ ಬದುಕಿನಲ್ಲಿ ಈ ಸಂದರ್ಭ ಅನೇಕ ಪಾಸಿಟಿವ್ ಸಂಗತಿಗಳು ನಡೆದಿದ್ದವು.ಇಡೀ ವರ್ಷ ಈ ಭಯಾನಕ ದಿನಗಳು ಮರೆತು ಹೋಗುವ ಈ ಸಂದರ್ಭ ಅದರ ದಾಖಲಾತಿ ಇಲ್ಲಿ ನಡೆದಿದೆ.
ಈ ಕೃತಿಯ ಮುಸ್ಸಂಜೆಯ ಹೊಂಗಿರಣ ವು ಜ.26 ರಂದು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಎಂಬ ಗ್ರಾಮೀಣ ಭಾಗದಲ್ಲಿ ಬಿಡುಗಡೆಗೊಳ್ಳಲಿದೆ. ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಬಿಡುಗಡೆಗೊಳಿಸುವರು. ಈ ಸಂದರ್ಭ ವಿಧಾನಪರಿಷತ್ ಮಾಜಿ ಸದಸ್ಯ ಅಣ್ಣಾ ವಿನಯಚಂದ್ರ, ಬರಹಗಾರ ನಾ.ಕಾರಂತ ಪೆರಾಜೆ ಮೊದಲಾದವರು ಭಾಗವಹಿಸುವರು.
ಈ ಕಾರ್ಯಕ್ರಮದ ಬಳಿಕ ಗಾಂಧೀಜಿಯವರ ಮೌಲ್ಯಗಳ ಪ್ರಸ್ತುತತೆಯ ಬಗ್ಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಸಂವಾದ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…